AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ನಟಿ ಅಮೂಲ್ಯ; ಸಂತೂರ್ ಮಮ್ಮಿ ಎಂದ ಫ್ಯಾನ್ಸ್

ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on:Jun 18, 2022 | 6:29 PM

Share
ಮಗುವಿಗೆ ಜನ್ಮ ನೀಡಿದ ನಂತರದಲ್ಲಿ ಸಾಮಾನ್ಯವಾಗಿ ಮಹಿಳೆಯರ ದೇಹದ ತೂಕ ಹೆಚ್ಚುತ್ತದೆ. ಹೀಗಾಗಿ, ಹೀರೋಯಿನ್​ಗಳು ಡೆಲಿವರಿ ಆದ ಕೆಲ ತಿಂಗಳ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ದೇಹವನ್ನು ಫಿಟ್ ಆಗಿಟ್ಟುಕೊಳ್ಳಲು ಪ್ರಯತ್ನಿಸುತ್ತಾರೆ.

ಮಗುವಿಗೆ ಜನ್ಮ ನೀಡಿದ ನಂತರದಲ್ಲಿ ಸಾಮಾನ್ಯವಾಗಿ ಮಹಿಳೆಯರ ದೇಹದ ತೂಕ ಹೆಚ್ಚುತ್ತದೆ. ಹೀಗಾಗಿ, ಹೀರೋಯಿನ್​ಗಳು ಡೆಲಿವರಿ ಆದ ಕೆಲ ತಿಂಗಳ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ದೇಹವನ್ನು ಫಿಟ್ ಆಗಿಟ್ಟುಕೊಳ್ಳಲು ಪ್ರಯತ್ನಿಸುತ್ತಾರೆ.

1 / 5
ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

2 / 5
ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅಮೂಲ್ಯ ಅವರನ್ನು ‘ಸಂತೂರ್ ಮಮ್ಮಿ’ ಎಂದು ಕರೆದಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅಮೂಲ್ಯ ಅವರನ್ನು ‘ಸಂತೂರ್ ಮಮ್ಮಿ’ ಎಂದು ಕರೆದಿದ್ದಾರೆ.

3 / 5
ಅಮೂಲ್ಯ ಅವರಿಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ಇತ್ತೀಚೆಗೆ ಮಕ್ಕಳ ಕಾಲಿನ ಫೋಟೋ ಹಂಚಿಕೊಂಡಿದ್ದರು. ಈ ಫೋಟೋ ಅಭಿಮಾನಿ ವಲಯದಲ್ಲಿ ವೈರಲ್ ಆಗಿತ್ತು.

ಅಮೂಲ್ಯ ಅವರಿಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ಇತ್ತೀಚೆಗೆ ಮಕ್ಕಳ ಕಾಲಿನ ಫೋಟೋ ಹಂಚಿಕೊಂಡಿದ್ದರು. ಈ ಫೋಟೋ ಅಭಿಮಾನಿ ವಲಯದಲ್ಲಿ ವೈರಲ್ ಆಗಿತ್ತು.

4 / 5
ಅಮೂಲ್ಯ ಅವರು ಪ್ರೆಗ್ನೆಂಟ್ ಆಗಿದ್ದ ಸಂದರ್ಭದಲ್ಲಿ ಹಲವು ಬಗೆಯ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ವೈರಲ್​ ಆಗಿತ್ತು.

ಅಮೂಲ್ಯ ಅವರು ಪ್ರೆಗ್ನೆಂಟ್ ಆಗಿದ್ದ ಸಂದರ್ಭದಲ್ಲಿ ಹಲವು ಬಗೆಯ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ವೈರಲ್​ ಆಗಿತ್ತು.

5 / 5

Published On - 6:25 pm, Sat, 18 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ