AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ನಟಿ ಅಮೂಲ್ಯ; ಸಂತೂರ್ ಮಮ್ಮಿ ಎಂದ ಫ್ಯಾನ್ಸ್

ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on:Jun 18, 2022 | 6:29 PM

Share
ಮಗುವಿಗೆ ಜನ್ಮ ನೀಡಿದ ನಂತರದಲ್ಲಿ ಸಾಮಾನ್ಯವಾಗಿ ಮಹಿಳೆಯರ ದೇಹದ ತೂಕ ಹೆಚ್ಚುತ್ತದೆ. ಹೀಗಾಗಿ, ಹೀರೋಯಿನ್​ಗಳು ಡೆಲಿವರಿ ಆದ ಕೆಲ ತಿಂಗಳ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ದೇಹವನ್ನು ಫಿಟ್ ಆಗಿಟ್ಟುಕೊಳ್ಳಲು ಪ್ರಯತ್ನಿಸುತ್ತಾರೆ.

ಮಗುವಿಗೆ ಜನ್ಮ ನೀಡಿದ ನಂತರದಲ್ಲಿ ಸಾಮಾನ್ಯವಾಗಿ ಮಹಿಳೆಯರ ದೇಹದ ತೂಕ ಹೆಚ್ಚುತ್ತದೆ. ಹೀಗಾಗಿ, ಹೀರೋಯಿನ್​ಗಳು ಡೆಲಿವರಿ ಆದ ಕೆಲ ತಿಂಗಳ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ದೇಹವನ್ನು ಫಿಟ್ ಆಗಿಟ್ಟುಕೊಳ್ಳಲು ಪ್ರಯತ್ನಿಸುತ್ತಾರೆ.

1 / 5
ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

2 / 5
ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅಮೂಲ್ಯ ಅವರನ್ನು ‘ಸಂತೂರ್ ಮಮ್ಮಿ’ ಎಂದು ಕರೆದಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅಮೂಲ್ಯ ಅವರನ್ನು ‘ಸಂತೂರ್ ಮಮ್ಮಿ’ ಎಂದು ಕರೆದಿದ್ದಾರೆ.

3 / 5
ಅಮೂಲ್ಯ ಅವರಿಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ಇತ್ತೀಚೆಗೆ ಮಕ್ಕಳ ಕಾಲಿನ ಫೋಟೋ ಹಂಚಿಕೊಂಡಿದ್ದರು. ಈ ಫೋಟೋ ಅಭಿಮಾನಿ ವಲಯದಲ್ಲಿ ವೈರಲ್ ಆಗಿತ್ತು.

ಅಮೂಲ್ಯ ಅವರಿಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ಇತ್ತೀಚೆಗೆ ಮಕ್ಕಳ ಕಾಲಿನ ಫೋಟೋ ಹಂಚಿಕೊಂಡಿದ್ದರು. ಈ ಫೋಟೋ ಅಭಿಮಾನಿ ವಲಯದಲ್ಲಿ ವೈರಲ್ ಆಗಿತ್ತು.

4 / 5
ಅಮೂಲ್ಯ ಅವರು ಪ್ರೆಗ್ನೆಂಟ್ ಆಗಿದ್ದ ಸಂದರ್ಭದಲ್ಲಿ ಹಲವು ಬಗೆಯ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ವೈರಲ್​ ಆಗಿತ್ತು.

ಅಮೂಲ್ಯ ಅವರು ಪ್ರೆಗ್ನೆಂಟ್ ಆಗಿದ್ದ ಸಂದರ್ಭದಲ್ಲಿ ಹಲವು ಬಗೆಯ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ವೈರಲ್​ ಆಗಿತ್ತು.

5 / 5

Published On - 6:25 pm, Sat, 18 June 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ