AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ನಟಿ ಅಮೂಲ್ಯ; ಸಂತೂರ್ ಮಮ್ಮಿ ಎಂದ ಫ್ಯಾನ್ಸ್

ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on:Jun 18, 2022 | 6:29 PM

Share
ಮಗುವಿಗೆ ಜನ್ಮ ನೀಡಿದ ನಂತರದಲ್ಲಿ ಸಾಮಾನ್ಯವಾಗಿ ಮಹಿಳೆಯರ ದೇಹದ ತೂಕ ಹೆಚ್ಚುತ್ತದೆ. ಹೀಗಾಗಿ, ಹೀರೋಯಿನ್​ಗಳು ಡೆಲಿವರಿ ಆದ ಕೆಲ ತಿಂಗಳ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ದೇಹವನ್ನು ಫಿಟ್ ಆಗಿಟ್ಟುಕೊಳ್ಳಲು ಪ್ರಯತ್ನಿಸುತ್ತಾರೆ.

ಮಗುವಿಗೆ ಜನ್ಮ ನೀಡಿದ ನಂತರದಲ್ಲಿ ಸಾಮಾನ್ಯವಾಗಿ ಮಹಿಳೆಯರ ದೇಹದ ತೂಕ ಹೆಚ್ಚುತ್ತದೆ. ಹೀಗಾಗಿ, ಹೀರೋಯಿನ್​ಗಳು ಡೆಲಿವರಿ ಆದ ಕೆಲ ತಿಂಗಳ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ದೇಹವನ್ನು ಫಿಟ್ ಆಗಿಟ್ಟುಕೊಳ್ಳಲು ಪ್ರಯತ್ನಿಸುತ್ತಾರೆ.

1 / 5
ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

2 / 5
ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅಮೂಲ್ಯ ಅವರನ್ನು ‘ಸಂತೂರ್ ಮಮ್ಮಿ’ ಎಂದು ಕರೆದಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅಮೂಲ್ಯ ಅವರನ್ನು ‘ಸಂತೂರ್ ಮಮ್ಮಿ’ ಎಂದು ಕರೆದಿದ್ದಾರೆ.

3 / 5
ಅಮೂಲ್ಯ ಅವರಿಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ಇತ್ತೀಚೆಗೆ ಮಕ್ಕಳ ಕಾಲಿನ ಫೋಟೋ ಹಂಚಿಕೊಂಡಿದ್ದರು. ಈ ಫೋಟೋ ಅಭಿಮಾನಿ ವಲಯದಲ್ಲಿ ವೈರಲ್ ಆಗಿತ್ತು.

ಅಮೂಲ್ಯ ಅವರಿಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ಇತ್ತೀಚೆಗೆ ಮಕ್ಕಳ ಕಾಲಿನ ಫೋಟೋ ಹಂಚಿಕೊಂಡಿದ್ದರು. ಈ ಫೋಟೋ ಅಭಿಮಾನಿ ವಲಯದಲ್ಲಿ ವೈರಲ್ ಆಗಿತ್ತು.

4 / 5
ಅಮೂಲ್ಯ ಅವರು ಪ್ರೆಗ್ನೆಂಟ್ ಆಗಿದ್ದ ಸಂದರ್ಭದಲ್ಲಿ ಹಲವು ಬಗೆಯ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ವೈರಲ್​ ಆಗಿತ್ತು.

ಅಮೂಲ್ಯ ಅವರು ಪ್ರೆಗ್ನೆಂಟ್ ಆಗಿದ್ದ ಸಂದರ್ಭದಲ್ಲಿ ಹಲವು ಬಗೆಯ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ವೈರಲ್​ ಆಗಿತ್ತು.

5 / 5

Published On - 6:25 pm, Sat, 18 June 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?