AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಗಳ ಮಧ್ಯೆ ದೀಪಾವಳಿ ಆಚರಿಸಿದ ನಟಿ ಅಮೂಲ್ಯ; ನಟಿಯ ಕ್ಯೂಟ್ ಫೋಟೋ ವೈರಲ್

ಬೆಳಕಿನ ಮಧ್ಯೆ ಕುಳಿತು ನಟಿ ಅಮೂಲ್ಯ ಅವರು ಹಬ್ಬ ಆಚರಿಸಿದ್ದಾರೆ. ಈ ಫೋಟೋ ಹಾಗೂ ರೀಲ್ಸ್​ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Oct 26, 2022 | 11:46 AM

Share
ಎಲ್ಲೆಲ್ಲೂ ದೀಪಾವಳಿ ಸಂಭ್ರಮ ಜೋರಾಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಿದ್ದಾರೆ. ಈಗ ನಟಿ ಅಮೂಲ್ಯ ಅವರು ದೀಪಾವಳಿ ಆಚರಿಸಿದ್ದಾರೆ.

ಎಲ್ಲೆಲ್ಲೂ ದೀಪಾವಳಿ ಸಂಭ್ರಮ ಜೋರಾಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಿದ್ದಾರೆ. ಈಗ ನಟಿ ಅಮೂಲ್ಯ ಅವರು ದೀಪಾವಳಿ ಆಚರಿಸಿದ್ದಾರೆ.

1 / 5
ಬೆಳಕಿನ ಮಧ್ಯೆ ಕುಳಿತು ನಟಿ ಅಮೂಲ್ಯ ಅವರು ಹಬ್ಬ ಆಚರಿಸಿದ್ದಾರೆ. ಈ ಫೋಟೋ ಹಾಗೂ ರೀಲ್ಸ್​ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ಬೆಳಕಿನ ಮಧ್ಯೆ ಕುಳಿತು ನಟಿ ಅಮೂಲ್ಯ ಅವರು ಹಬ್ಬ ಆಚರಿಸಿದ್ದಾರೆ. ಈ ಫೋಟೋ ಹಾಗೂ ರೀಲ್ಸ್​ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

2 / 5
ನಟಿಯ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್​​ಗಳು ಬರುತ್ತಿವೆ. ಅಭಿಮಾನಿಗಳು ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ನಟಿಯ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್​​ಗಳು ಬರುತ್ತಿವೆ. ಅಭಿಮಾನಿಗಳು ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
ಅಮೂಲ್ಯ ಅವರು ಇತ್ತೀಚೆಗೆ ಅವಳಿ ಮಕ್ಕಳ ತಾಯಿ ಆದರು. ಪತಿ ಜಗದೀಶ್ ಹಾಗೂ ಮಕ್ಕಳ ಜತೆ ನಿಂತು ಅವರು ಈ ಮೊದಲು ಸಾಕಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು.

ಅಮೂಲ್ಯ ಅವರು ಇತ್ತೀಚೆಗೆ ಅವಳಿ ಮಕ್ಕಳ ತಾಯಿ ಆದರು. ಪತಿ ಜಗದೀಶ್ ಹಾಗೂ ಮಕ್ಕಳ ಜತೆ ನಿಂತು ಅವರು ಈ ಮೊದಲು ಸಾಕಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು.

4 / 5
ಅಮೂಲ್ಯ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆಗಲೇ ಅವರು ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡರು. ಅವರು ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಲಿ ಎಂಬುದು ಫ್ಯಾನ್ಸ್ ಬಯಕೆ.

ಅಮೂಲ್ಯ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆಗಲೇ ಅವರು ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡರು. ಅವರು ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಲಿ ಎಂಬುದು ಫ್ಯಾನ್ಸ್ ಬಯಕೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ