AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Amulya: ಮಕ್ಕಳ ಜತೆ ನಟಿ ಅಮೂಲ್ಯ ಸಂಕ್ರಾಂತಿ ಆಚರಣೆ; ಇಲ್ಲಿದೆ ಗ್ಯಾಲರಿ

ನಟಿ ಅಮೂಲ್ಯ ಅವರು ಕಳೆದ ವರ್ಷ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದು ಅವರ ಕುಟುಂಬದ ಸಂತೋಷವನ್ನು ಹೆಚ್ಚಿಸಿದೆ. ಮಕ್ಕಳ ಜತೆ ಅವರು ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

TV9 Web
| Edited By: |

Updated on: Jan 16, 2023 | 7:42 AM

Share
ನಟಿ ಅಮೂಲ್ಯ ಅವರು ಕಳೆದ ವರ್ಷ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದು ಅವರ ಕುಟುಂಬದ ಸಂತೋಷವನ್ನು ಹೆಚ್ಚಿಸಿದೆ. ಮಕ್ಕಳ ಜತೆ ಅವರು ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

ನಟಿ ಅಮೂಲ್ಯ ಅವರು ಕಳೆದ ವರ್ಷ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದು ಅವರ ಕುಟುಂಬದ ಸಂತೋಷವನ್ನು ಹೆಚ್ಚಿಸಿದೆ. ಮಕ್ಕಳ ಜತೆ ಅವರು ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

1 / 5
ಮಕ್ಕಳ ಜತೆಗೆ ಇದು ಮೊದಲ ಸಂಕ್ರಾಂತಿ ಹಬ್ಬ. ಹೀಗಾಗಿ, ಅಮೂಲ್ಯ ಅವರು ವಿಶೇಷವಾಗಿ ಹಬ್ಬ ಆಚರಿಸಿದ್ದಾರೆ. ಆಕಳ ಕರುವಿನ ಜತೆ ನಿಂತು ಫೋಟೋ ಹಂಚಿಕೊಂಡಿದ್ದಾರೆ.

ಮಕ್ಕಳ ಜತೆಗೆ ಇದು ಮೊದಲ ಸಂಕ್ರಾಂತಿ ಹಬ್ಬ. ಹೀಗಾಗಿ, ಅಮೂಲ್ಯ ಅವರು ವಿಶೇಷವಾಗಿ ಹಬ್ಬ ಆಚರಿಸಿದ್ದಾರೆ. ಆಕಳ ಕರುವಿನ ಜತೆ ನಿಂತು ಫೋಟೋ ಹಂಚಿಕೊಂಡಿದ್ದಾರೆ.

2 / 5
ಅಮೂಲ್ಯ ಜತೆ ಪತಿ ಜಗದೀಶ್ ಕೂಡ ಇದ್ದರು. ನಟಿಗೆ ಎಲ್ಲರೂ ಸಂಕ್ರಾಂತಿ ಶುಭಾಶಯ ಕೋರುತ್ತಿದ್ದಾರೆ.

ಅಮೂಲ್ಯ ಜತೆ ಪತಿ ಜಗದೀಶ್ ಕೂಡ ಇದ್ದರು. ನಟಿಗೆ ಎಲ್ಲರೂ ಸಂಕ್ರಾಂತಿ ಶುಭಾಶಯ ಕೋರುತ್ತಿದ್ದಾರೆ.

3 / 5
ಅಮೂಲ್ಯ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ದೂರ ಇದ್ದಾರೆ. ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ.

ಅಮೂಲ್ಯ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ದೂರ ಇದ್ದಾರೆ. ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ.

4 / 5
ಅಮೂಲ್ಯ ಅವರು ಮರಳಿ ಚಿತ್ರರಂಗಕ್ಕೆ ಬರಲಿ ಅನ್ನೋದು ಅನೇಕರ ಕೋರಿಕೆ. ಈ ಕೋರಿಕೆಯನ್ನು ಅವರು ಯಾವಾಗ ಈಡೇರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಅಮೂಲ್ಯ ಅವರು ಮರಳಿ ಚಿತ್ರರಂಗಕ್ಕೆ ಬರಲಿ ಅನ್ನೋದು ಅನೇಕರ ಕೋರಿಕೆ. ಈ ಕೋರಿಕೆಯನ್ನು ಅವರು ಯಾವಾಗ ಈಡೇರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ