AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Amulya: ಮಕ್ಕಳ ಜತೆ ನಟಿ ಅಮೂಲ್ಯ ಸಂಕ್ರಾಂತಿ ಆಚರಣೆ; ಇಲ್ಲಿದೆ ಗ್ಯಾಲರಿ

ನಟಿ ಅಮೂಲ್ಯ ಅವರು ಕಳೆದ ವರ್ಷ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದು ಅವರ ಕುಟುಂಬದ ಸಂತೋಷವನ್ನು ಹೆಚ್ಚಿಸಿದೆ. ಮಕ್ಕಳ ಜತೆ ಅವರು ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 16, 2023 | 7:42 AM

Share
ನಟಿ ಅಮೂಲ್ಯ ಅವರು ಕಳೆದ ವರ್ಷ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದು ಅವರ ಕುಟುಂಬದ ಸಂತೋಷವನ್ನು ಹೆಚ್ಚಿಸಿದೆ. ಮಕ್ಕಳ ಜತೆ ಅವರು ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

ನಟಿ ಅಮೂಲ್ಯ ಅವರು ಕಳೆದ ವರ್ಷ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದು ಅವರ ಕುಟುಂಬದ ಸಂತೋಷವನ್ನು ಹೆಚ್ಚಿಸಿದೆ. ಮಕ್ಕಳ ಜತೆ ಅವರು ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

1 / 5
ಮಕ್ಕಳ ಜತೆಗೆ ಇದು ಮೊದಲ ಸಂಕ್ರಾಂತಿ ಹಬ್ಬ. ಹೀಗಾಗಿ, ಅಮೂಲ್ಯ ಅವರು ವಿಶೇಷವಾಗಿ ಹಬ್ಬ ಆಚರಿಸಿದ್ದಾರೆ. ಆಕಳ ಕರುವಿನ ಜತೆ ನಿಂತು ಫೋಟೋ ಹಂಚಿಕೊಂಡಿದ್ದಾರೆ.

ಮಕ್ಕಳ ಜತೆಗೆ ಇದು ಮೊದಲ ಸಂಕ್ರಾಂತಿ ಹಬ್ಬ. ಹೀಗಾಗಿ, ಅಮೂಲ್ಯ ಅವರು ವಿಶೇಷವಾಗಿ ಹಬ್ಬ ಆಚರಿಸಿದ್ದಾರೆ. ಆಕಳ ಕರುವಿನ ಜತೆ ನಿಂತು ಫೋಟೋ ಹಂಚಿಕೊಂಡಿದ್ದಾರೆ.

2 / 5
ಅಮೂಲ್ಯ ಜತೆ ಪತಿ ಜಗದೀಶ್ ಕೂಡ ಇದ್ದರು. ನಟಿಗೆ ಎಲ್ಲರೂ ಸಂಕ್ರಾಂತಿ ಶುಭಾಶಯ ಕೋರುತ್ತಿದ್ದಾರೆ.

ಅಮೂಲ್ಯ ಜತೆ ಪತಿ ಜಗದೀಶ್ ಕೂಡ ಇದ್ದರು. ನಟಿಗೆ ಎಲ್ಲರೂ ಸಂಕ್ರಾಂತಿ ಶುಭಾಶಯ ಕೋರುತ್ತಿದ್ದಾರೆ.

3 / 5
ಅಮೂಲ್ಯ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ದೂರ ಇದ್ದಾರೆ. ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ.

ಅಮೂಲ್ಯ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ದೂರ ಇದ್ದಾರೆ. ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ.

4 / 5
ಅಮೂಲ್ಯ ಅವರು ಮರಳಿ ಚಿತ್ರರಂಗಕ್ಕೆ ಬರಲಿ ಅನ್ನೋದು ಅನೇಕರ ಕೋರಿಕೆ. ಈ ಕೋರಿಕೆಯನ್ನು ಅವರು ಯಾವಾಗ ಈಡೇರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಅಮೂಲ್ಯ ಅವರು ಮರಳಿ ಚಿತ್ರರಂಗಕ್ಕೆ ಬರಲಿ ಅನ್ನೋದು ಅನೇಕರ ಕೋರಿಕೆ. ಈ ಕೋರಿಕೆಯನ್ನು ಅವರು ಯಾವಾಗ ಈಡೇರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ