AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Amulya: ಮಕ್ಕಳ ಜತೆ ನಟಿ ಅಮೂಲ್ಯ ಸಂಕ್ರಾಂತಿ ಆಚರಣೆ; ಇಲ್ಲಿದೆ ಗ್ಯಾಲರಿ

ನಟಿ ಅಮೂಲ್ಯ ಅವರು ಕಳೆದ ವರ್ಷ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದು ಅವರ ಕುಟುಂಬದ ಸಂತೋಷವನ್ನು ಹೆಚ್ಚಿಸಿದೆ. ಮಕ್ಕಳ ಜತೆ ಅವರು ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

TV9 Web
| Edited By: |

Updated on: Jan 16, 2023 | 7:42 AM

Share
ನಟಿ ಅಮೂಲ್ಯ ಅವರು ಕಳೆದ ವರ್ಷ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದು ಅವರ ಕುಟುಂಬದ ಸಂತೋಷವನ್ನು ಹೆಚ್ಚಿಸಿದೆ. ಮಕ್ಕಳ ಜತೆ ಅವರು ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

ನಟಿ ಅಮೂಲ್ಯ ಅವರು ಕಳೆದ ವರ್ಷ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದು ಅವರ ಕುಟುಂಬದ ಸಂತೋಷವನ್ನು ಹೆಚ್ಚಿಸಿದೆ. ಮಕ್ಕಳ ಜತೆ ಅವರು ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

1 / 5
ಮಕ್ಕಳ ಜತೆಗೆ ಇದು ಮೊದಲ ಸಂಕ್ರಾಂತಿ ಹಬ್ಬ. ಹೀಗಾಗಿ, ಅಮೂಲ್ಯ ಅವರು ವಿಶೇಷವಾಗಿ ಹಬ್ಬ ಆಚರಿಸಿದ್ದಾರೆ. ಆಕಳ ಕರುವಿನ ಜತೆ ನಿಂತು ಫೋಟೋ ಹಂಚಿಕೊಂಡಿದ್ದಾರೆ.

ಮಕ್ಕಳ ಜತೆಗೆ ಇದು ಮೊದಲ ಸಂಕ್ರಾಂತಿ ಹಬ್ಬ. ಹೀಗಾಗಿ, ಅಮೂಲ್ಯ ಅವರು ವಿಶೇಷವಾಗಿ ಹಬ್ಬ ಆಚರಿಸಿದ್ದಾರೆ. ಆಕಳ ಕರುವಿನ ಜತೆ ನಿಂತು ಫೋಟೋ ಹಂಚಿಕೊಂಡಿದ್ದಾರೆ.

2 / 5
ಅಮೂಲ್ಯ ಜತೆ ಪತಿ ಜಗದೀಶ್ ಕೂಡ ಇದ್ದರು. ನಟಿಗೆ ಎಲ್ಲರೂ ಸಂಕ್ರಾಂತಿ ಶುಭಾಶಯ ಕೋರುತ್ತಿದ್ದಾರೆ.

ಅಮೂಲ್ಯ ಜತೆ ಪತಿ ಜಗದೀಶ್ ಕೂಡ ಇದ್ದರು. ನಟಿಗೆ ಎಲ್ಲರೂ ಸಂಕ್ರಾಂತಿ ಶುಭಾಶಯ ಕೋರುತ್ತಿದ್ದಾರೆ.

3 / 5
ಅಮೂಲ್ಯ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ದೂರ ಇದ್ದಾರೆ. ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ.

ಅಮೂಲ್ಯ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ದೂರ ಇದ್ದಾರೆ. ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ.

4 / 5
ಅಮೂಲ್ಯ ಅವರು ಮರಳಿ ಚಿತ್ರರಂಗಕ್ಕೆ ಬರಲಿ ಅನ್ನೋದು ಅನೇಕರ ಕೋರಿಕೆ. ಈ ಕೋರಿಕೆಯನ್ನು ಅವರು ಯಾವಾಗ ಈಡೇರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಅಮೂಲ್ಯ ಅವರು ಮರಳಿ ಚಿತ್ರರಂಗಕ್ಕೆ ಬರಲಿ ಅನ್ನೋದು ಅನೇಕರ ಕೋರಿಕೆ. ಈ ಕೋರಿಕೆಯನ್ನು ಅವರು ಯಾವಾಗ ಈಡೇರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ