Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಆರು ತಿಂಗಳು; ವಿಶೇಷ ಫೋಟೋ ಹಂಚಿಕೊಂಡ ನಟಿ

ಅಮೂಲ್ಯಗೆ ಇಂದು ವಿಶೇಷ ದಿನ. ತಮ್ಮ ಬರ್ತ್​​ಡೇ ಸಂಭ್ರಮದ ಜತೆಗೆ ಅವಳಿ ಮಕ್ಕಳಿಗೆ ಆರು ತಿಂಗಳು ತುಂಬಿದ ಖುಷಿಯಲ್ಲಿದ್ದಾರೆ. ಈ ಎಲ್ಲಾ ಕಾರಣದಿಂದ ಅಮೂಲ್ಯ ಸಂಭ್ರಮಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 14, 2022 | 6:30 PM

ನಟಿ ಅಮೂಲ್ಯ ಅವರು ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಬೇಡಿಕೆ ಹೊಂದಿದ್ದಾರೆ. ಸದ್ಯ ಕುಟುಂಬದ ಕಡೆಗೆ ಅವರು ಹೆಚ್ಚು ಗಮನ ಹರಿಸುತ್ತಿದ್ದಾರೆ. ಇಂದು (ಸೆಪ್ಟೆಂಬರ್ 14) ಅಮೂಲ್ಯ ಅವರ ಜನ್ಮದಿನ. ಇದರ ಜತೆಗೆ ಅವರ ಮಕ್ಕಳಿಗೆ ಆರು ತಿಂಗಳು ತುಂಬಿದೆ.

ನಟಿ ಅಮೂಲ್ಯ ಅವರು ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಬೇಡಿಕೆ ಹೊಂದಿದ್ದಾರೆ. ಸದ್ಯ ಕುಟುಂಬದ ಕಡೆಗೆ ಅವರು ಹೆಚ್ಚು ಗಮನ ಹರಿಸುತ್ತಿದ್ದಾರೆ. ಇಂದು (ಸೆಪ್ಟೆಂಬರ್ 14) ಅಮೂಲ್ಯ ಅವರ ಜನ್ಮದಿನ. ಇದರ ಜತೆಗೆ ಅವರ ಮಕ್ಕಳಿಗೆ ಆರು ತಿಂಗಳು ತುಂಬಿದೆ.

1 / 5
ಅಮೂಲ್ಯಗೆ ಇಂದು ವಿಶೇಷ ದಿನ. ತಮ್ಮ ಬರ್ತ್​​ಡೇ ಸಂಭ್ರಮದ ಜತೆಗೆ ಅವಳಿ ಮಕ್ಕಳಿಗೆ ಆರು ತಿಂಗಳು ತುಂಬಿದ ಖುಷಿಯಲ್ಲಿದ್ದಾರೆ. ಈ ಎಲ್ಲಾ ಕಾರಣದಿಂದ ಅಮೂಲ್ಯ ಸಂಭ್ರಮಿಸಿದ್ದಾರೆ.

ಅಮೂಲ್ಯಗೆ ಇಂದು ವಿಶೇಷ ದಿನ. ತಮ್ಮ ಬರ್ತ್​​ಡೇ ಸಂಭ್ರಮದ ಜತೆಗೆ ಅವಳಿ ಮಕ್ಕಳಿಗೆ ಆರು ತಿಂಗಳು ತುಂಬಿದ ಖುಷಿಯಲ್ಲಿದ್ದಾರೆ. ಈ ಎಲ್ಲಾ ಕಾರಣದಿಂದ ಅಮೂಲ್ಯ ಸಂಭ್ರಮಿಸಿದ್ದಾರೆ.

2 / 5
ಇನ್​​ಸ್ಟಾಗ್ರಾಮ್​ನಲ್ಲಿ ಅಮೂಲ್ಯ ಅವರು ಮಕ್ಕಳ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಖುಷಿಯಾಗಿದ್ದಾರೆ.

ಇನ್​​ಸ್ಟಾಗ್ರಾಮ್​ನಲ್ಲಿ ಅಮೂಲ್ಯ ಅವರು ಮಕ್ಕಳ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಖುಷಿಯಾಗಿದ್ದಾರೆ.

3 / 5
2017ರಲ್ಲಿ ಬಂದ ‘ಮುಗುಳು ನಗೆ’ ಸಿನಿಮಾದಲ್ಲಿ ಒಂದು ಅತಿಥಿ ಪಾತ್ರ ಮಾಡಿದ ಬಳಿಕ ಅಮೂಲ್ಯ ಅವರು ಬೇರೆ ಯಾವುದೇ ಸಿನಿಮಾದಲ್ಲೂ ನಟಿಸಿಲ್ಲ. ಮತ್ತೆ ಅವರನ್ನು ದೊಡ್ಡ ಪರದೆಯಲ್ಲಿ ನೋಡಬೇಕು ಎಂದು ಅಭಿಮಾನಿಗಳು ಕಾದಿದ್ದಾರೆ.  

2017ರಲ್ಲಿ ಬಂದ ‘ಮುಗುಳು ನಗೆ’ ಸಿನಿಮಾದಲ್ಲಿ ಒಂದು ಅತಿಥಿ ಪಾತ್ರ ಮಾಡಿದ ಬಳಿಕ ಅಮೂಲ್ಯ ಅವರು ಬೇರೆ ಯಾವುದೇ ಸಿನಿಮಾದಲ್ಲೂ ನಟಿಸಿಲ್ಲ. ಮತ್ತೆ ಅವರನ್ನು ದೊಡ್ಡ ಪರದೆಯಲ್ಲಿ ನೋಡಬೇಕು ಎಂದು ಅಭಿಮಾನಿಗಳು ಕಾದಿದ್ದಾರೆ.  

4 / 5
ಅಮೂಲ್ಯ ಪತಿ ಜಗದೀಶ್ ಹಾಗೂ ಮಕ್ಕಳು

ಅಮೂಲ್ಯ ಪತಿ ಜಗದೀಶ್ ಹಾಗೂ ಮಕ್ಕಳು

5 / 5
Follow us
ಸದನದಲ್ಲಿ ಮನೆಹಾಳು, ನಾಲಾಯಕ್, ಅಯೋಗ್ಯ ಪದಗಳ ಅನಿರ್ಬಂಧಿತ ಬಳಕೆ
ಸದನದಲ್ಲಿ ಮನೆಹಾಳು, ನಾಲಾಯಕ್, ಅಯೋಗ್ಯ ಪದಗಳ ಅನಿರ್ಬಂಧಿತ ಬಳಕೆ
‘ಎದ್ದೆದ್ದು ಬೀಳುತಿಹೆ’: ಕಗ್ಗ ಉಲ್ಲೇಖಿಸಿ ಬಿಜೆಪಿಗೆ ತಿವಿದ ಡಿಕೆಶಿ
‘ಎದ್ದೆದ್ದು ಬೀಳುತಿಹೆ’: ಕಗ್ಗ ಉಲ್ಲೇಖಿಸಿ ಬಿಜೆಪಿಗೆ ತಿವಿದ ಡಿಕೆಶಿ
ಬೆಲೆಗಳು ಗಗನ ತಲುಪಿರುವ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ: ಡಿಸಿಎಂ
ಬೆಲೆಗಳು ಗಗನ ತಲುಪಿರುವ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ: ಡಿಸಿಎಂ
ತೆರಿಗೆ ನೀಡುವ ಆಧಾರದಲ್ಲಿ ಸಿದ್ದರಾಮಯ್ಯ ಅನುದಾನ ಹಂಚಿಕೆ ಮಾಡಲಿ: ಪ್ರತಾಪ್
ತೆರಿಗೆ ನೀಡುವ ಆಧಾರದಲ್ಲಿ ಸಿದ್ದರಾಮಯ್ಯ ಅನುದಾನ ಹಂಚಿಕೆ ಮಾಡಲಿ: ಪ್ರತಾಪ್
ಪುನೀತ್ ರಾಜ್​ಕುಮಾರ್ ಡೆಡಿಕೇಶನ್ ಹೇಗಿತ್ತು, ಅಪ್ಪು ವೆಂಕಟೇಶ್ ನೆನಪು
ಪುನೀತ್ ರಾಜ್​ಕುಮಾರ್ ಡೆಡಿಕೇಶನ್ ಹೇಗಿತ್ತು, ಅಪ್ಪು ವೆಂಕಟೇಶ್ ನೆನಪು
ಮಸೀದಿ ತೆರೆಸಿ ನೋಡಿ: ಸಿದ್ದರಾಮಯ್ಯಗೆ ಪ್ರತಾಪ್​ ಸಿಂಹ ಸವಾಲು
ಮಸೀದಿ ತೆರೆಸಿ ನೋಡಿ: ಸಿದ್ದರಾಮಯ್ಯಗೆ ಪ್ರತಾಪ್​ ಸಿಂಹ ಸವಾಲು
ವಿರೋಧ ಪಕ್ಷಗಳ ಶಾಸಕರು ಅನುದಾನ ಕೇಳೋದ್ರಲ್ಲಿ ತಪ್ಪಿಲ್ಲ: ಪ್ರಿಯಾಂಕ್ ಖರ್ಗೆ
ವಿರೋಧ ಪಕ್ಷಗಳ ಶಾಸಕರು ಅನುದಾನ ಕೇಳೋದ್ರಲ್ಲಿ ತಪ್ಪಿಲ್ಲ: ಪ್ರಿಯಾಂಕ್ ಖರ್ಗೆ
ಮದ್ಯವ್ಯಸನಿ ಮಗನಿಗೆ ಬೈಕ್ ಕೊಡಿಸಿದರೆ ಅಪಾಯ ತಪ್ಪಲ್ಲ ಅಂದುಕೊಂಡಿದ್ದ ತಂದೆ
ಮದ್ಯವ್ಯಸನಿ ಮಗನಿಗೆ ಬೈಕ್ ಕೊಡಿಸಿದರೆ ಅಪಾಯ ತಪ್ಪಲ್ಲ ಅಂದುಕೊಂಡಿದ್ದ ತಂದೆ
ಸೋಪು-ಶಾಂಪೂ ಬಳಸಬಾರದೆಂಬ ನಿಯಮದ ಯಥೇಚ್ಛ ಉಲ್ಲಂಘನೆ
ಸೋಪು-ಶಾಂಪೂ ಬಳಸಬಾರದೆಂಬ ನಿಯಮದ ಯಥೇಚ್ಛ ಉಲ್ಲಂಘನೆ
ಮಾರಿಷಸ್​​ನಲ್ಲಿ ಭೋಜ್​ಪುರಿ ಹಾಡಿನ ಸ್ವಾಗತಕ್ಕೆ ಪ್ರಧಾನಿ ಮೋದಿ ಫಿದಾ!
ಮಾರಿಷಸ್​​ನಲ್ಲಿ ಭೋಜ್​ಪುರಿ ಹಾಡಿನ ಸ್ವಾಗತಕ್ಕೆ ಪ್ರಧಾನಿ ಮೋದಿ ಫಿದಾ!