- Kannada News Photo gallery Actress Amulya Visits Ghati subramanya Temple Bangalore Here are the photos
ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಟಿ ಅಮೂಲ್ಯ ದಂಪತಿ; ಇಲ್ಲಿವೆ ಫೋಟೋಗಳು
ಅಮೂಲ್ಯ ಅವರು ಕುಟುಂಬದ ಜತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದಾರೆ.
Updated on: Jan 24, 2023 | 3:19 PM
Share

ನಟಿ ಅಮೂಲ್ಯ ಅವರು ಈಗ ಸಂಪೂರ್ಣ ಸಮಯವನ್ನು ಕುಟುಂಬಕ್ಕೆ ಕೊಡುತ್ತಿದ್ದಾರೆ. ಮಕ್ಕಳು ಹಾಗೂ ಪತಿ ಜಗದೀಶ್ ಜತೆ ಸಮಯ ಕಳೆಯುತ್ತಿದ್ದಾರೆ.

ಅಮೂಲ್ಯ ಅವರು ಕುಟುಂಬದ ಜತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದಾರೆ.

ಘಾಟಿ ಸುಬ್ರಹ್ಮಣ್ಯಕ್ಕೆ ಆಗಮಿಸಿದ ನಟಿ ಹಾಗೂ ಕುಟುಂಬಸ್ಥರು ಕೆಲ ಕಾಲ ದೇವಾಲಯದ ಆವರಣದಲ್ಲಿ ಕುಳಿತುಕೊಂಡಿದ್ದರು. ನಂತರ ಪೂಜೆ ಸಲ್ಲಿಕೆ ಮಾಡಿದ್ದಾರೆ.

ಅಮೂಲ್ಯ ಅವರನ್ನು ನೋಡಿದ ನಂತರದಲ್ಲಿ ಫ್ಯಾನ್ಸ್ ಅವರನ್ನು ಭೇಟಿ ಮಾಡಲು ಮುಗಿ ಬಿದ್ದಿದ್ದಾರೆ. ಅನೇಕರು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದ್ದಾರೆ.

ಅಮೂಲ್ಯ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರು ಹೊಸ ಸಿನಿಮಾ ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.
Related Photo Gallery
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ರಸ್ತೆಗೆ ಕಳಪೆ ಡಾಂಬರ್: ಕಾಲಲ್ಲೇ ಕಿತ್ತ ಸ್ಥಳಿಯರು
ರೀಲ್ಗಾಗಿ ಮಗುವಿನ ಪ್ರಾಣವನ್ನೇ ಒತ್ತೆಯಿಟ್ಟ ತಂದೆ-ತಾಯಿ!
ಬ್ರೆಜಿಲ್ನಲ್ಲಿ ಇದ್ದಕ್ಕಿದ್ದಂತೆ ಒಡೆದುಹೋದ ಅಣೆಕಟ್ಟು
ಟೆನ್ನಿಸ್ ಕಾರ್ಯಕ್ರಮದಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಶ್ರೀಲೀಲಾ
ಬಿಗ್ಬಾಸ್ನಿಂದ ಹೊರ ಬಂದದ್ದೆ ಇನ್ಸ್ಟಾ ಮಾಡೆಲ್ ಆದ ಜಾಹ್ನವಿ: ವಿಡಿಯೋ ನೋಡಿ
ಕೇಕ್ ಕಟ್ ಮಾಡಿ ಬ್ರೇಕಪ್ ಪಾರ್ಟಿ ಮಾಡಿದ ಯುವತಿಯರು




