AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಡ್​ರೂಂನಲ್ಲಿ ನಟಿ, ಸಂಸದೆ ನುಸ್ರತ್ ಜಹಾನ್ ಬೋಲ್ಡ್ ಫೋಟೋಶೂಟ್

ಬೆಡ್​ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

TV9 Web
| Edited By: |

Updated on: Aug 16, 2022 | 6:35 PM

Share
ಜನಪ್ರಿಯ ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್​ ಸಂಸದೆ ನುಸ್ರತ್​ ಜಹಾನ್​ ಹಲವು ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ.

ಜನಪ್ರಿಯ ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್​ ಸಂಸದೆ ನುಸ್ರತ್​ ಜಹಾನ್​ ಹಲವು ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ.

1 / 5
ಬೆಡ್​ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಬೆಡ್​ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

2 / 5
ನುಸ್ರತ್ ವೈಯಕ್ತಿಕ ಜೀವನ ಸಾಕಷ್ಟು ಚರ್ಚೆಯಲ್ಲಿದೆ.  ‘ಒನ್​’ ಸಿನಿಮಾದಲ್ಲಿ ಯಶ್ ದಾಸ್​ ಗುಪ್ತಾ​ ಮತ್ತು ನುಸ್ರತ್​ ಜೊತೆಯಾಗಿ ನಟಿಸಿದ್ದರು. ಆ ಬಳಿಕ ಇಬ್ಬರ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು. ಮಾಜಿ ಪತಿ ನಿಖಿಲ್ ಹಾಗೂ ನುಸ್ರತ್ ನಡುವೆ ವೈಮನಸ್ಸು ಬೆಳೆಯಲು ಯಶ್ ದಾಸ್ ಗುಪ್ತಾ ಕಾರಣ ಎಂಬ ಮಾತಿದೆ.

ನುಸ್ರತ್ ವೈಯಕ್ತಿಕ ಜೀವನ ಸಾಕಷ್ಟು ಚರ್ಚೆಯಲ್ಲಿದೆ.  ‘ಒನ್​’ ಸಿನಿಮಾದಲ್ಲಿ ಯಶ್ ದಾಸ್​ ಗುಪ್ತಾ​ ಮತ್ತು ನುಸ್ರತ್​ ಜೊತೆಯಾಗಿ ನಟಿಸಿದ್ದರು. ಆ ಬಳಿಕ ಇಬ್ಬರ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು. ಮಾಜಿ ಪತಿ ನಿಖಿಲ್ ಹಾಗೂ ನುಸ್ರತ್ ನಡುವೆ ವೈಮನಸ್ಸು ಬೆಳೆಯಲು ಯಶ್ ದಾಸ್ ಗುಪ್ತಾ ಕಾರಣ ಎಂಬ ಮಾತಿದೆ.

3 / 5
 ಯಶ್​ ದಾಸ್ ಗುಪ್ತಾ ಅವರನ್ನು ನುಸ್ರತ್ ಪತಿ ಎಂದು ಕರೆದಿದ್ದಾರೆ. ಈಗ ಜನಿಸಿರುವ ಮಗುವಿಗೆ ಯಶ್ ದಾಸ್ ಗುಪ್ತಾ ತಂದೆ ಎಂದು ನುಸ್ರತ್ ಕರೆದಿದ್ದರು.

 ಯಶ್​ ದಾಸ್ ಗುಪ್ತಾ ಅವರನ್ನು ನುಸ್ರತ್ ಪತಿ ಎಂದು ಕರೆದಿದ್ದಾರೆ. ಈಗ ಜನಿಸಿರುವ ಮಗುವಿಗೆ ಯಶ್ ದಾಸ್ ಗುಪ್ತಾ ತಂದೆ ಎಂದು ನುಸ್ರತ್ ಕರೆದಿದ್ದರು.

4 / 5
ನುಸ್ರತ್

ನುಸ್ರತ್

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ