AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಡ್​ರೂಂನಲ್ಲಿ ನಟಿ, ಸಂಸದೆ ನುಸ್ರತ್ ಜಹಾನ್ ಬೋಲ್ಡ್ ಫೋಟೋಶೂಟ್

ಬೆಡ್​ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

TV9 Web
| Edited By: |

Updated on: Aug 16, 2022 | 6:35 PM

Share
ಜನಪ್ರಿಯ ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್​ ಸಂಸದೆ ನುಸ್ರತ್​ ಜಹಾನ್​ ಹಲವು ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ.

ಜನಪ್ರಿಯ ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್​ ಸಂಸದೆ ನುಸ್ರತ್​ ಜಹಾನ್​ ಹಲವು ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ.

1 / 5
ಬೆಡ್​ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಬೆಡ್​ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

2 / 5
ನುಸ್ರತ್ ವೈಯಕ್ತಿಕ ಜೀವನ ಸಾಕಷ್ಟು ಚರ್ಚೆಯಲ್ಲಿದೆ.  ‘ಒನ್​’ ಸಿನಿಮಾದಲ್ಲಿ ಯಶ್ ದಾಸ್​ ಗುಪ್ತಾ​ ಮತ್ತು ನುಸ್ರತ್​ ಜೊತೆಯಾಗಿ ನಟಿಸಿದ್ದರು. ಆ ಬಳಿಕ ಇಬ್ಬರ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು. ಮಾಜಿ ಪತಿ ನಿಖಿಲ್ ಹಾಗೂ ನುಸ್ರತ್ ನಡುವೆ ವೈಮನಸ್ಸು ಬೆಳೆಯಲು ಯಶ್ ದಾಸ್ ಗುಪ್ತಾ ಕಾರಣ ಎಂಬ ಮಾತಿದೆ.

ನುಸ್ರತ್ ವೈಯಕ್ತಿಕ ಜೀವನ ಸಾಕಷ್ಟು ಚರ್ಚೆಯಲ್ಲಿದೆ.  ‘ಒನ್​’ ಸಿನಿಮಾದಲ್ಲಿ ಯಶ್ ದಾಸ್​ ಗುಪ್ತಾ​ ಮತ್ತು ನುಸ್ರತ್​ ಜೊತೆಯಾಗಿ ನಟಿಸಿದ್ದರು. ಆ ಬಳಿಕ ಇಬ್ಬರ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು. ಮಾಜಿ ಪತಿ ನಿಖಿಲ್ ಹಾಗೂ ನುಸ್ರತ್ ನಡುವೆ ವೈಮನಸ್ಸು ಬೆಳೆಯಲು ಯಶ್ ದಾಸ್ ಗುಪ್ತಾ ಕಾರಣ ಎಂಬ ಮಾತಿದೆ.

3 / 5
 ಯಶ್​ ದಾಸ್ ಗುಪ್ತಾ ಅವರನ್ನು ನುಸ್ರತ್ ಪತಿ ಎಂದು ಕರೆದಿದ್ದಾರೆ. ಈಗ ಜನಿಸಿರುವ ಮಗುವಿಗೆ ಯಶ್ ದಾಸ್ ಗುಪ್ತಾ ತಂದೆ ಎಂದು ನುಸ್ರತ್ ಕರೆದಿದ್ದರು.

 ಯಶ್​ ದಾಸ್ ಗುಪ್ತಾ ಅವರನ್ನು ನುಸ್ರತ್ ಪತಿ ಎಂದು ಕರೆದಿದ್ದಾರೆ. ಈಗ ಜನಿಸಿರುವ ಮಗುವಿಗೆ ಯಶ್ ದಾಸ್ ಗುಪ್ತಾ ತಂದೆ ಎಂದು ನುಸ್ರತ್ ಕರೆದಿದ್ದರು.

4 / 5
ನುಸ್ರತ್

ನುಸ್ರತ್

5 / 5
Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ