ಬೆಡ್ರೂಂನಲ್ಲಿ ನಟಿ, ಸಂಸದೆ ನುಸ್ರತ್ ಜಹಾನ್ ಬೋಲ್ಡ್ ಫೋಟೋಶೂಟ್
ಬೆಡ್ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
Updated on: Aug 16, 2022 | 6:35 PM

ಜನಪ್ರಿಯ ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಹಲವು ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ.

ಬೆಡ್ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ನುಸ್ರತ್ ವೈಯಕ್ತಿಕ ಜೀವನ ಸಾಕಷ್ಟು ಚರ್ಚೆಯಲ್ಲಿದೆ. ‘ಒನ್’ ಸಿನಿಮಾದಲ್ಲಿ ಯಶ್ ದಾಸ್ ಗುಪ್ತಾ ಮತ್ತು ನುಸ್ರತ್ ಜೊತೆಯಾಗಿ ನಟಿಸಿದ್ದರು. ಆ ಬಳಿಕ ಇಬ್ಬರ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು. ಮಾಜಿ ಪತಿ ನಿಖಿಲ್ ಹಾಗೂ ನುಸ್ರತ್ ನಡುವೆ ವೈಮನಸ್ಸು ಬೆಳೆಯಲು ಯಶ್ ದಾಸ್ ಗುಪ್ತಾ ಕಾರಣ ಎಂಬ ಮಾತಿದೆ.

ಯಶ್ ದಾಸ್ ಗುಪ್ತಾ ಅವರನ್ನು ನುಸ್ರತ್ ಪತಿ ಎಂದು ಕರೆದಿದ್ದಾರೆ. ಈಗ ಜನಿಸಿರುವ ಮಗುವಿಗೆ ಯಶ್ ದಾಸ್ ಗುಪ್ತಾ ತಂದೆ ಎಂದು ನುಸ್ರತ್ ಕರೆದಿದ್ದರು.

ನುಸ್ರತ್
Related Photo Gallery

ಟೀಮ್ ಇಂಡಿಯಾ ಪರ ಕೇವಲ 27 ದಿನ ಮಾತ್ರ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ

IPL 2025: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ: ಅಂತಿಮ 4 ಪಂದ್ಯ ನಡೆಯುವುದೆಲ್ಲಿ?

IPL 2025: 3 ಬಿಗ್ ಮ್ಯಾಚಸ್: RCB ತಂಡದ ಹೊಸ ವೇಳಾಪಟ್ಟಿ ಇಲ್ಲಿದೆ

ಟೆಸ್ಟ್ ಕ್ರಿಕೆಟ್ನಲ್ಲಿ ಕೊಹ್ಲಿ ಮಾಡಿಕೊಂಡ ವಿವಾದಗಳಿವು

ಟೆಸ್ಟ್ನಿಂದ ನಿವೃತ್ತಿಯಾದ ವಿರಾಟ್ ಕೊಹ್ಲಿಗೆ ಕೋಟಿ ರೂ. ನಷ್ಟ!

ಇದೇ ಕಾರಣಕ್ಕೆ ನೋಡಿ ಗಂಡಸರು ತನಗೆ ಹೆಣ್ಣು ಮಗಳೇ ಬೇಕೆಂದು ಬಯಸೋದು

ಟೀಮ್ ಇಂಡಿಯಾದ ಮೂವರ ಟೆಸ್ಟ್ ಕೆರಿಯರ್ ಮುಗಿಸಿದ ಆಸ್ಟ್ರೇಲಿಯನ್ನರು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ: ಭಾರತ ತಂಡಕ್ಕೆ ಹೊಸ ನಾಯಕ ಆಯ್ಕೆ

IPL 2025: ಜೋಶ್ ಹೇಝಲ್ವುಡ್ ಬರದಿದ್ರೆ RCBಗೆ ಸೋಲು ಕಟ್ಟಿಟ್ಟ ಬುತ್ತಿ

‘ಸದಾ ಹೃದಯದಲ್ಲಿರುತ್ತೀರಿ’; ರಾಕೇಶ್ ಸಾವಿಗೆ ರಕ್ಷಿತಾ ಭಾವುಕ ಪೋಸ್ಟ್
ನೆಲಮಂಗಲ: ಆಯಿಲ್ ಗೋಡೌನ್ಗೆ ಬೆಂಕಿ, ಧಗಧಗಿಸಿದ ಗೋದಾಮು

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ

ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್

ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್

ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್

ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
