AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಡ್​ರೂಂನಲ್ಲಿ ನಟಿ, ಸಂಸದೆ ನುಸ್ರತ್ ಜಹಾನ್ ಬೋಲ್ಡ್ ಫೋಟೋಶೂಟ್

ಬೆಡ್​ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

TV9 Web
| Edited By: |

Updated on: Aug 16, 2022 | 6:35 PM

Share
ಜನಪ್ರಿಯ ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್​ ಸಂಸದೆ ನುಸ್ರತ್​ ಜಹಾನ್​ ಹಲವು ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ.

ಜನಪ್ರಿಯ ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್​ ಸಂಸದೆ ನುಸ್ರತ್​ ಜಹಾನ್​ ಹಲವು ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ.

1 / 5
ಬೆಡ್​ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಬೆಡ್​ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

2 / 5
ನುಸ್ರತ್ ವೈಯಕ್ತಿಕ ಜೀವನ ಸಾಕಷ್ಟು ಚರ್ಚೆಯಲ್ಲಿದೆ.  ‘ಒನ್​’ ಸಿನಿಮಾದಲ್ಲಿ ಯಶ್ ದಾಸ್​ ಗುಪ್ತಾ​ ಮತ್ತು ನುಸ್ರತ್​ ಜೊತೆಯಾಗಿ ನಟಿಸಿದ್ದರು. ಆ ಬಳಿಕ ಇಬ್ಬರ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು. ಮಾಜಿ ಪತಿ ನಿಖಿಲ್ ಹಾಗೂ ನುಸ್ರತ್ ನಡುವೆ ವೈಮನಸ್ಸು ಬೆಳೆಯಲು ಯಶ್ ದಾಸ್ ಗುಪ್ತಾ ಕಾರಣ ಎಂಬ ಮಾತಿದೆ.

ನುಸ್ರತ್ ವೈಯಕ್ತಿಕ ಜೀವನ ಸಾಕಷ್ಟು ಚರ್ಚೆಯಲ್ಲಿದೆ.  ‘ಒನ್​’ ಸಿನಿಮಾದಲ್ಲಿ ಯಶ್ ದಾಸ್​ ಗುಪ್ತಾ​ ಮತ್ತು ನುಸ್ರತ್​ ಜೊತೆಯಾಗಿ ನಟಿಸಿದ್ದರು. ಆ ಬಳಿಕ ಇಬ್ಬರ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು. ಮಾಜಿ ಪತಿ ನಿಖಿಲ್ ಹಾಗೂ ನುಸ್ರತ್ ನಡುವೆ ವೈಮನಸ್ಸು ಬೆಳೆಯಲು ಯಶ್ ದಾಸ್ ಗುಪ್ತಾ ಕಾರಣ ಎಂಬ ಮಾತಿದೆ.

3 / 5
 ಯಶ್​ ದಾಸ್ ಗುಪ್ತಾ ಅವರನ್ನು ನುಸ್ರತ್ ಪತಿ ಎಂದು ಕರೆದಿದ್ದಾರೆ. ಈಗ ಜನಿಸಿರುವ ಮಗುವಿಗೆ ಯಶ್ ದಾಸ್ ಗುಪ್ತಾ ತಂದೆ ಎಂದು ನುಸ್ರತ್ ಕರೆದಿದ್ದರು.

 ಯಶ್​ ದಾಸ್ ಗುಪ್ತಾ ಅವರನ್ನು ನುಸ್ರತ್ ಪತಿ ಎಂದು ಕರೆದಿದ್ದಾರೆ. ಈಗ ಜನಿಸಿರುವ ಮಗುವಿಗೆ ಯಶ್ ದಾಸ್ ಗುಪ್ತಾ ತಂದೆ ಎಂದು ನುಸ್ರತ್ ಕರೆದಿದ್ದರು.

4 / 5
ನುಸ್ರತ್

ನುಸ್ರತ್

5 / 5
Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್