AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಡ್​ರೂಂನಲ್ಲಿ ನಟಿ, ಸಂಸದೆ ನುಸ್ರತ್ ಜಹಾನ್ ಬೋಲ್ಡ್ ಫೋಟೋಶೂಟ್

ಬೆಡ್​ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 16, 2022 | 6:35 PM

Share
ಜನಪ್ರಿಯ ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್​ ಸಂಸದೆ ನುಸ್ರತ್​ ಜಹಾನ್​ ಹಲವು ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ.

ಜನಪ್ರಿಯ ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್​ ಸಂಸದೆ ನುಸ್ರತ್​ ಜಹಾನ್​ ಹಲವು ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ.

1 / 5
ಬೆಡ್​ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಬೆಡ್​ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

2 / 5
ನುಸ್ರತ್ ವೈಯಕ್ತಿಕ ಜೀವನ ಸಾಕಷ್ಟು ಚರ್ಚೆಯಲ್ಲಿದೆ.  ‘ಒನ್​’ ಸಿನಿಮಾದಲ್ಲಿ ಯಶ್ ದಾಸ್​ ಗುಪ್ತಾ​ ಮತ್ತು ನುಸ್ರತ್​ ಜೊತೆಯಾಗಿ ನಟಿಸಿದ್ದರು. ಆ ಬಳಿಕ ಇಬ್ಬರ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು. ಮಾಜಿ ಪತಿ ನಿಖಿಲ್ ಹಾಗೂ ನುಸ್ರತ್ ನಡುವೆ ವೈಮನಸ್ಸು ಬೆಳೆಯಲು ಯಶ್ ದಾಸ್ ಗುಪ್ತಾ ಕಾರಣ ಎಂಬ ಮಾತಿದೆ.

ನುಸ್ರತ್ ವೈಯಕ್ತಿಕ ಜೀವನ ಸಾಕಷ್ಟು ಚರ್ಚೆಯಲ್ಲಿದೆ.  ‘ಒನ್​’ ಸಿನಿಮಾದಲ್ಲಿ ಯಶ್ ದಾಸ್​ ಗುಪ್ತಾ​ ಮತ್ತು ನುಸ್ರತ್​ ಜೊತೆಯಾಗಿ ನಟಿಸಿದ್ದರು. ಆ ಬಳಿಕ ಇಬ್ಬರ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು. ಮಾಜಿ ಪತಿ ನಿಖಿಲ್ ಹಾಗೂ ನುಸ್ರತ್ ನಡುವೆ ವೈಮನಸ್ಸು ಬೆಳೆಯಲು ಯಶ್ ದಾಸ್ ಗುಪ್ತಾ ಕಾರಣ ಎಂಬ ಮಾತಿದೆ.

3 / 5
 ಯಶ್​ ದಾಸ್ ಗುಪ್ತಾ ಅವರನ್ನು ನುಸ್ರತ್ ಪತಿ ಎಂದು ಕರೆದಿದ್ದಾರೆ. ಈಗ ಜನಿಸಿರುವ ಮಗುವಿಗೆ ಯಶ್ ದಾಸ್ ಗುಪ್ತಾ ತಂದೆ ಎಂದು ನುಸ್ರತ್ ಕರೆದಿದ್ದರು.

 ಯಶ್​ ದಾಸ್ ಗುಪ್ತಾ ಅವರನ್ನು ನುಸ್ರತ್ ಪತಿ ಎಂದು ಕರೆದಿದ್ದಾರೆ. ಈಗ ಜನಿಸಿರುವ ಮಗುವಿಗೆ ಯಶ್ ದಾಸ್ ಗುಪ್ತಾ ತಂದೆ ಎಂದು ನುಸ್ರತ್ ಕರೆದಿದ್ದರು.

4 / 5
ನುಸ್ರತ್

ನುಸ್ರತ್

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!