AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡ ಅನುಪಮಾ ಗೌಡ

‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.

TV9 Web
| Edited By: |

Updated on: Oct 12, 2022 | 4:55 PM

Share
‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.

1 / 5
ಅನುಪಮಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅನುಪಮಾ ಹಂಚಿಕೊಂಡಿದ್ದಾರೆ.

ಅನುಪಮಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅನುಪಮಾ ಹಂಚಿಕೊಂಡಿದ್ದಾರೆ.

2 / 5
ಕಳೆದವಾರ ಅನುಪಮಾ ಅವರು ತಂಡವೊಂದರ ಕ್ಯಾಪ್ಟನ್ ಆಗಿದ್ದರು. ಅವರು ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿರ್ವಹಿಸಿದ್ದರು.

ಕಳೆದವಾರ ಅನುಪಮಾ ಅವರು ತಂಡವೊಂದರ ಕ್ಯಾಪ್ಟನ್ ಆಗಿದ್ದರು. ಅವರು ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿರ್ವಹಿಸಿದ್ದರು.

3 / 5
2018ರಲ್ಲಿ ತೆರೆಗೆ ಬಂದ ಅನುಪಮಾ ಅವರ ನಟನೆಯ ‘ಆ ಕರಾಳ ರಾತ್ರಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿತು.

2018ರಲ್ಲಿ ತೆರೆಗೆ ಬಂದ ಅನುಪಮಾ ಅವರ ನಟನೆಯ ‘ಆ ಕರಾಳ ರಾತ್ರಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿತು.

4 / 5
ಈಗ ಅನುಪಮಾ ಮರಳಿ ಬಿಗ್ ಬಾಸ್​ಗೆ ಬಂದು ಉತ್ತಮ ರೀತಿಯಲ್ಲಿ ಆಟ ಪ್ರದರ್ಶನ ತೋರುತ್ತಿರುವುದರಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ.

ಈಗ ಅನುಪಮಾ ಮರಳಿ ಬಿಗ್ ಬಾಸ್​ಗೆ ಬಂದು ಉತ್ತಮ ರೀತಿಯಲ್ಲಿ ಆಟ ಪ್ರದರ್ಶನ ತೋರುತ್ತಿರುವುದರಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ.

5 / 5
Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್