AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡ ಅನುಪಮಾ ಗೌಡ

‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.

TV9 Web
| Edited By: |

Updated on: Oct 12, 2022 | 4:55 PM

Share
‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.

1 / 5
ಅನುಪಮಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅನುಪಮಾ ಹಂಚಿಕೊಂಡಿದ್ದಾರೆ.

ಅನುಪಮಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅನುಪಮಾ ಹಂಚಿಕೊಂಡಿದ್ದಾರೆ.

2 / 5
ಕಳೆದವಾರ ಅನುಪಮಾ ಅವರು ತಂಡವೊಂದರ ಕ್ಯಾಪ್ಟನ್ ಆಗಿದ್ದರು. ಅವರು ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿರ್ವಹಿಸಿದ್ದರು.

ಕಳೆದವಾರ ಅನುಪಮಾ ಅವರು ತಂಡವೊಂದರ ಕ್ಯಾಪ್ಟನ್ ಆಗಿದ್ದರು. ಅವರು ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿರ್ವಹಿಸಿದ್ದರು.

3 / 5
2018ರಲ್ಲಿ ತೆರೆಗೆ ಬಂದ ಅನುಪಮಾ ಅವರ ನಟನೆಯ ‘ಆ ಕರಾಳ ರಾತ್ರಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿತು.

2018ರಲ್ಲಿ ತೆರೆಗೆ ಬಂದ ಅನುಪಮಾ ಅವರ ನಟನೆಯ ‘ಆ ಕರಾಳ ರಾತ್ರಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿತು.

4 / 5
ಈಗ ಅನುಪಮಾ ಮರಳಿ ಬಿಗ್ ಬಾಸ್​ಗೆ ಬಂದು ಉತ್ತಮ ರೀತಿಯಲ್ಲಿ ಆಟ ಪ್ರದರ್ಶನ ತೋರುತ್ತಿರುವುದರಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ.

ಈಗ ಅನುಪಮಾ ಮರಳಿ ಬಿಗ್ ಬಾಸ್​ಗೆ ಬಂದು ಉತ್ತಮ ರೀತಿಯಲ್ಲಿ ಆಟ ಪ್ರದರ್ಶನ ತೋರುತ್ತಿರುವುದರಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ