AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡ ಅನುಪಮಾ ಗೌಡ

‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.

TV9 Web
| Edited By: |

Updated on: Oct 12, 2022 | 4:55 PM

Share
‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.

1 / 5
ಅನುಪಮಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅನುಪಮಾ ಹಂಚಿಕೊಂಡಿದ್ದಾರೆ.

ಅನುಪಮಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅನುಪಮಾ ಹಂಚಿಕೊಂಡಿದ್ದಾರೆ.

2 / 5
ಕಳೆದವಾರ ಅನುಪಮಾ ಅವರು ತಂಡವೊಂದರ ಕ್ಯಾಪ್ಟನ್ ಆಗಿದ್ದರು. ಅವರು ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿರ್ವಹಿಸಿದ್ದರು.

ಕಳೆದವಾರ ಅನುಪಮಾ ಅವರು ತಂಡವೊಂದರ ಕ್ಯಾಪ್ಟನ್ ಆಗಿದ್ದರು. ಅವರು ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿರ್ವಹಿಸಿದ್ದರು.

3 / 5
2018ರಲ್ಲಿ ತೆರೆಗೆ ಬಂದ ಅನುಪಮಾ ಅವರ ನಟನೆಯ ‘ಆ ಕರಾಳ ರಾತ್ರಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿತು.

2018ರಲ್ಲಿ ತೆರೆಗೆ ಬಂದ ಅನುಪಮಾ ಅವರ ನಟನೆಯ ‘ಆ ಕರಾಳ ರಾತ್ರಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿತು.

4 / 5
ಈಗ ಅನುಪಮಾ ಮರಳಿ ಬಿಗ್ ಬಾಸ್​ಗೆ ಬಂದು ಉತ್ತಮ ರೀತಿಯಲ್ಲಿ ಆಟ ಪ್ರದರ್ಶನ ತೋರುತ್ತಿರುವುದರಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ.

ಈಗ ಅನುಪಮಾ ಮರಳಿ ಬಿಗ್ ಬಾಸ್​ಗೆ ಬಂದು ಉತ್ತಮ ರೀತಿಯಲ್ಲಿ ಆಟ ಪ್ರದರ್ಶನ ತೋರುತ್ತಿರುವುದರಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ