AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡ ಅನುಪಮಾ ಗೌಡ

‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 12, 2022 | 4:55 PM

‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.

1 / 5
ಅನುಪಮಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅನುಪಮಾ ಹಂಚಿಕೊಂಡಿದ್ದಾರೆ.

ಅನುಪಮಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅನುಪಮಾ ಹಂಚಿಕೊಂಡಿದ್ದಾರೆ.

2 / 5
ಕಳೆದವಾರ ಅನುಪಮಾ ಅವರು ತಂಡವೊಂದರ ಕ್ಯಾಪ್ಟನ್ ಆಗಿದ್ದರು. ಅವರು ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿರ್ವಹಿಸಿದ್ದರು.

ಕಳೆದವಾರ ಅನುಪಮಾ ಅವರು ತಂಡವೊಂದರ ಕ್ಯಾಪ್ಟನ್ ಆಗಿದ್ದರು. ಅವರು ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿರ್ವಹಿಸಿದ್ದರು.

3 / 5
2018ರಲ್ಲಿ ತೆರೆಗೆ ಬಂದ ಅನುಪಮಾ ಅವರ ನಟನೆಯ ‘ಆ ಕರಾಳ ರಾತ್ರಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿತು.

2018ರಲ್ಲಿ ತೆರೆಗೆ ಬಂದ ಅನುಪಮಾ ಅವರ ನಟನೆಯ ‘ಆ ಕರಾಳ ರಾತ್ರಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿತು.

4 / 5
ಈಗ ಅನುಪಮಾ ಮರಳಿ ಬಿಗ್ ಬಾಸ್​ಗೆ ಬಂದು ಉತ್ತಮ ರೀತಿಯಲ್ಲಿ ಆಟ ಪ್ರದರ್ಶನ ತೋರುತ್ತಿರುವುದರಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ.

ಈಗ ಅನುಪಮಾ ಮರಳಿ ಬಿಗ್ ಬಾಸ್​ಗೆ ಬಂದು ಉತ್ತಮ ರೀತಿಯಲ್ಲಿ ಆಟ ಪ್ರದರ್ಶನ ತೋರುತ್ತಿರುವುದರಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ.

5 / 5
Follow us
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ