AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ ಸೀಸನ್​ 9’ಕ್ಕೆ ಕಾಲಿಡುವುದಕ್ಕೂ ಮುನ್ನ ಕೇರಳ ಟ್ರಿಪ್ ಮಾಡಿದ ನಟಿ ಅನುಪಮಾ ಗೌಡ

ಅನುಪಮಾ ಅವರು ‘ಬಿಗ್ ಬಾಸ್​’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

TV9 Web
| Edited By: |

Updated on: Sep 20, 2022 | 5:27 PM

Share
ನಟಿ ಅನುಪಮಾ ಗೌಡ ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಅವರು ಕಿರುತೆರೆ ಮೂಲಕ ಗಮನ ಸೆಳೆದಿದ್ದೇ ಹೆಚ್ಚು. ಈಗ ಅವರು ‘ಬಿಗ್ ಬಾಸ್ ​ಕನ್ನಡ ಸೀಸನ್​ 9’ಕ್ಕೆ ಕಾಲಿಡುತ್ತಿದ್ದಾರೆ.

ನಟಿ ಅನುಪಮಾ ಗೌಡ ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಅವರು ಕಿರುತೆರೆ ಮೂಲಕ ಗಮನ ಸೆಳೆದಿದ್ದೇ ಹೆಚ್ಚು. ಈಗ ಅವರು ‘ಬಿಗ್ ಬಾಸ್ ​ಕನ್ನಡ ಸೀಸನ್​ 9’ಕ್ಕೆ ಕಾಲಿಡುತ್ತಿದ್ದಾರೆ.

1 / 5
ಅನುಪಮಾ ಅವರು ‘ಬಿಗ್ ಬಾಸ್​’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

ಅನುಪಮಾ ಅವರು ‘ಬಿಗ್ ಬಾಸ್​’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

2 / 5
ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಮೂಲಕ ಈ ವಿಚಾರವನ್ನು ಖಚಿತಪಡಿಸಿತ್ತು. ಈಗ ಅನುಪಮಾ ಗೌಡ ಟ್ರಿಪ್​ಗೆ ತೆರಳಿದ್ದಾರೆ.

ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಮೂಲಕ ಈ ವಿಚಾರವನ್ನು ಖಚಿತಪಡಿಸಿತ್ತು. ಈಗ ಅನುಪಮಾ ಗೌಡ ಟ್ರಿಪ್​ಗೆ ತೆರಳಿದ್ದಾರೆ.

3 / 5
ಬಿಗ್ ಬಾಸ್ ಮನೆಗೆ ತೆರಳಿದ ನಂತರದಲ್ಲಿ ಅಲ್ಲಿಯೇ ಹೊಸ ಪ್ರಪಂಚ ನಿರ್ಮಿಸಿಕೊಳ್ಳಬೇಕು. ಈ ಕಾರಣಕ್ಕೆ ಅನುಪಮಾ ಹಾಯಾಗಿ ಸಮಯ ಕಳೆದು ಬರಲು ಮುನ್ನಾರ್ ಟ್ರಿಪ್ ತೆರಳಿದ್ದಾರೆ.

ಬಿಗ್ ಬಾಸ್ ಮನೆಗೆ ತೆರಳಿದ ನಂತರದಲ್ಲಿ ಅಲ್ಲಿಯೇ ಹೊಸ ಪ್ರಪಂಚ ನಿರ್ಮಿಸಿಕೊಳ್ಳಬೇಕು. ಈ ಕಾರಣಕ್ಕೆ ಅನುಪಮಾ ಹಾಯಾಗಿ ಸಮಯ ಕಳೆದು ಬರಲು ಮುನ್ನಾರ್ ಟ್ರಿಪ್ ತೆರಳಿದ್ದಾರೆ.

4 / 5
ಅನುಪಮಾ ಗೌಡ

ಅನುಪಮಾ ಗೌಡ

5 / 5
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!