AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ ಸೀಸನ್​ 9’ಕ್ಕೆ ಕಾಲಿಡುವುದಕ್ಕೂ ಮುನ್ನ ಕೇರಳ ಟ್ರಿಪ್ ಮಾಡಿದ ನಟಿ ಅನುಪಮಾ ಗೌಡ

ಅನುಪಮಾ ಅವರು ‘ಬಿಗ್ ಬಾಸ್​’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

TV9 Web
| Edited By: |

Updated on: Sep 20, 2022 | 5:27 PM

Share
ನಟಿ ಅನುಪಮಾ ಗೌಡ ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಅವರು ಕಿರುತೆರೆ ಮೂಲಕ ಗಮನ ಸೆಳೆದಿದ್ದೇ ಹೆಚ್ಚು. ಈಗ ಅವರು ‘ಬಿಗ್ ಬಾಸ್ ​ಕನ್ನಡ ಸೀಸನ್​ 9’ಕ್ಕೆ ಕಾಲಿಡುತ್ತಿದ್ದಾರೆ.

ನಟಿ ಅನುಪಮಾ ಗೌಡ ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಅವರು ಕಿರುತೆರೆ ಮೂಲಕ ಗಮನ ಸೆಳೆದಿದ್ದೇ ಹೆಚ್ಚು. ಈಗ ಅವರು ‘ಬಿಗ್ ಬಾಸ್ ​ಕನ್ನಡ ಸೀಸನ್​ 9’ಕ್ಕೆ ಕಾಲಿಡುತ್ತಿದ್ದಾರೆ.

1 / 5
ಅನುಪಮಾ ಅವರು ‘ಬಿಗ್ ಬಾಸ್​’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

ಅನುಪಮಾ ಅವರು ‘ಬಿಗ್ ಬಾಸ್​’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

2 / 5
ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಮೂಲಕ ಈ ವಿಚಾರವನ್ನು ಖಚಿತಪಡಿಸಿತ್ತು. ಈಗ ಅನುಪಮಾ ಗೌಡ ಟ್ರಿಪ್​ಗೆ ತೆರಳಿದ್ದಾರೆ.

ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಮೂಲಕ ಈ ವಿಚಾರವನ್ನು ಖಚಿತಪಡಿಸಿತ್ತು. ಈಗ ಅನುಪಮಾ ಗೌಡ ಟ್ರಿಪ್​ಗೆ ತೆರಳಿದ್ದಾರೆ.

3 / 5
ಬಿಗ್ ಬಾಸ್ ಮನೆಗೆ ತೆರಳಿದ ನಂತರದಲ್ಲಿ ಅಲ್ಲಿಯೇ ಹೊಸ ಪ್ರಪಂಚ ನಿರ್ಮಿಸಿಕೊಳ್ಳಬೇಕು. ಈ ಕಾರಣಕ್ಕೆ ಅನುಪಮಾ ಹಾಯಾಗಿ ಸಮಯ ಕಳೆದು ಬರಲು ಮುನ್ನಾರ್ ಟ್ರಿಪ್ ತೆರಳಿದ್ದಾರೆ.

ಬಿಗ್ ಬಾಸ್ ಮನೆಗೆ ತೆರಳಿದ ನಂತರದಲ್ಲಿ ಅಲ್ಲಿಯೇ ಹೊಸ ಪ್ರಪಂಚ ನಿರ್ಮಿಸಿಕೊಳ್ಳಬೇಕು. ಈ ಕಾರಣಕ್ಕೆ ಅನುಪಮಾ ಹಾಯಾಗಿ ಸಮಯ ಕಳೆದು ಬರಲು ಮುನ್ನಾರ್ ಟ್ರಿಪ್ ತೆರಳಿದ್ದಾರೆ.

4 / 5
ಅನುಪಮಾ ಗೌಡ

ಅನುಪಮಾ ಗೌಡ

5 / 5
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?