AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ ಸೀಸನ್​ 9’ಕ್ಕೆ ಕಾಲಿಡುವುದಕ್ಕೂ ಮುನ್ನ ಕೇರಳ ಟ್ರಿಪ್ ಮಾಡಿದ ನಟಿ ಅನುಪಮಾ ಗೌಡ

ಅನುಪಮಾ ಅವರು ‘ಬಿಗ್ ಬಾಸ್​’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

TV9 Web
| Edited By: |

Updated on: Sep 20, 2022 | 5:27 PM

Share
ನಟಿ ಅನುಪಮಾ ಗೌಡ ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಅವರು ಕಿರುತೆರೆ ಮೂಲಕ ಗಮನ ಸೆಳೆದಿದ್ದೇ ಹೆಚ್ಚು. ಈಗ ಅವರು ‘ಬಿಗ್ ಬಾಸ್ ​ಕನ್ನಡ ಸೀಸನ್​ 9’ಕ್ಕೆ ಕಾಲಿಡುತ್ತಿದ್ದಾರೆ.

ನಟಿ ಅನುಪಮಾ ಗೌಡ ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಅವರು ಕಿರುತೆರೆ ಮೂಲಕ ಗಮನ ಸೆಳೆದಿದ್ದೇ ಹೆಚ್ಚು. ಈಗ ಅವರು ‘ಬಿಗ್ ಬಾಸ್ ​ಕನ್ನಡ ಸೀಸನ್​ 9’ಕ್ಕೆ ಕಾಲಿಡುತ್ತಿದ್ದಾರೆ.

1 / 5
ಅನುಪಮಾ ಅವರು ‘ಬಿಗ್ ಬಾಸ್​’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

ಅನುಪಮಾ ಅವರು ‘ಬಿಗ್ ಬಾಸ್​’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

2 / 5
ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಮೂಲಕ ಈ ವಿಚಾರವನ್ನು ಖಚಿತಪಡಿಸಿತ್ತು. ಈಗ ಅನುಪಮಾ ಗೌಡ ಟ್ರಿಪ್​ಗೆ ತೆರಳಿದ್ದಾರೆ.

ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಮೂಲಕ ಈ ವಿಚಾರವನ್ನು ಖಚಿತಪಡಿಸಿತ್ತು. ಈಗ ಅನುಪಮಾ ಗೌಡ ಟ್ರಿಪ್​ಗೆ ತೆರಳಿದ್ದಾರೆ.

3 / 5
ಬಿಗ್ ಬಾಸ್ ಮನೆಗೆ ತೆರಳಿದ ನಂತರದಲ್ಲಿ ಅಲ್ಲಿಯೇ ಹೊಸ ಪ್ರಪಂಚ ನಿರ್ಮಿಸಿಕೊಳ್ಳಬೇಕು. ಈ ಕಾರಣಕ್ಕೆ ಅನುಪಮಾ ಹಾಯಾಗಿ ಸಮಯ ಕಳೆದು ಬರಲು ಮುನ್ನಾರ್ ಟ್ರಿಪ್ ತೆರಳಿದ್ದಾರೆ.

ಬಿಗ್ ಬಾಸ್ ಮನೆಗೆ ತೆರಳಿದ ನಂತರದಲ್ಲಿ ಅಲ್ಲಿಯೇ ಹೊಸ ಪ್ರಪಂಚ ನಿರ್ಮಿಸಿಕೊಳ್ಳಬೇಕು. ಈ ಕಾರಣಕ್ಕೆ ಅನುಪಮಾ ಹಾಯಾಗಿ ಸಮಯ ಕಳೆದು ಬರಲು ಮುನ್ನಾರ್ ಟ್ರಿಪ್ ತೆರಳಿದ್ದಾರೆ.

4 / 5
ಅನುಪಮಾ ಗೌಡ

ಅನುಪಮಾ ಗೌಡ

5 / 5
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ