AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ ಸೀಸನ್​ 9’ಕ್ಕೆ ಕಾಲಿಡುವುದಕ್ಕೂ ಮುನ್ನ ಕೇರಳ ಟ್ರಿಪ್ ಮಾಡಿದ ನಟಿ ಅನುಪಮಾ ಗೌಡ

ಅನುಪಮಾ ಅವರು ‘ಬಿಗ್ ಬಾಸ್​’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

TV9 Web
| Edited By: |

Updated on: Sep 20, 2022 | 5:27 PM

Share
ನಟಿ ಅನುಪಮಾ ಗೌಡ ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಅವರು ಕಿರುತೆರೆ ಮೂಲಕ ಗಮನ ಸೆಳೆದಿದ್ದೇ ಹೆಚ್ಚು. ಈಗ ಅವರು ‘ಬಿಗ್ ಬಾಸ್ ​ಕನ್ನಡ ಸೀಸನ್​ 9’ಕ್ಕೆ ಕಾಲಿಡುತ್ತಿದ್ದಾರೆ.

ನಟಿ ಅನುಪಮಾ ಗೌಡ ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಅವರು ಕಿರುತೆರೆ ಮೂಲಕ ಗಮನ ಸೆಳೆದಿದ್ದೇ ಹೆಚ್ಚು. ಈಗ ಅವರು ‘ಬಿಗ್ ಬಾಸ್ ​ಕನ್ನಡ ಸೀಸನ್​ 9’ಕ್ಕೆ ಕಾಲಿಡುತ್ತಿದ್ದಾರೆ.

1 / 5
ಅನುಪಮಾ ಅವರು ‘ಬಿಗ್ ಬಾಸ್​’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

ಅನುಪಮಾ ಅವರು ‘ಬಿಗ್ ಬಾಸ್​’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

2 / 5
ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಮೂಲಕ ಈ ವಿಚಾರವನ್ನು ಖಚಿತಪಡಿಸಿತ್ತು. ಈಗ ಅನುಪಮಾ ಗೌಡ ಟ್ರಿಪ್​ಗೆ ತೆರಳಿದ್ದಾರೆ.

ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಮೂಲಕ ಈ ವಿಚಾರವನ್ನು ಖಚಿತಪಡಿಸಿತ್ತು. ಈಗ ಅನುಪಮಾ ಗೌಡ ಟ್ರಿಪ್​ಗೆ ತೆರಳಿದ್ದಾರೆ.

3 / 5
ಬಿಗ್ ಬಾಸ್ ಮನೆಗೆ ತೆರಳಿದ ನಂತರದಲ್ಲಿ ಅಲ್ಲಿಯೇ ಹೊಸ ಪ್ರಪಂಚ ನಿರ್ಮಿಸಿಕೊಳ್ಳಬೇಕು. ಈ ಕಾರಣಕ್ಕೆ ಅನುಪಮಾ ಹಾಯಾಗಿ ಸಮಯ ಕಳೆದು ಬರಲು ಮುನ್ನಾರ್ ಟ್ರಿಪ್ ತೆರಳಿದ್ದಾರೆ.

ಬಿಗ್ ಬಾಸ್ ಮನೆಗೆ ತೆರಳಿದ ನಂತರದಲ್ಲಿ ಅಲ್ಲಿಯೇ ಹೊಸ ಪ್ರಪಂಚ ನಿರ್ಮಿಸಿಕೊಳ್ಳಬೇಕು. ಈ ಕಾರಣಕ್ಕೆ ಅನುಪಮಾ ಹಾಯಾಗಿ ಸಮಯ ಕಳೆದು ಬರಲು ಮುನ್ನಾರ್ ಟ್ರಿಪ್ ತೆರಳಿದ್ದಾರೆ.

4 / 5
ಅನುಪಮಾ ಗೌಡ

ಅನುಪಮಾ ಗೌಡ

5 / 5
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು