Anupama Parameswaran: ಎದೆಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡ ಅನುಪಮಾ ಪರಮೇಶ್ವರನ್; ‘ನಿಮ್ಮ ಮೇಲಿದ್ದ ಗೌರವ ಹೋಯ್ತು’ ಎಂದ ಫ್ಯಾನ್ಸ್
ಹಳದಿ ಬಣ್ಣದ ಉಡುಗೆ ತೊಟ್ಟು, ಎದೆ ಭಾಗದಲ್ಲಿ ಹಾಕಿಸಿಕೊಂಡಿರುವ ಟ್ಯಾಟೂ ಕಾಣುವ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ ಅನುಪಮಾ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on:Jun 16, 2023 | 9:12 AM
Share

ನಟಿ ಅನುಪಮಾ ಪರಮೇಶ್ವರನ್ ಅವರು ಸಖತ್ ಟ್ರೆಡಿಷನಲ್ ಆಗಿ ಫೋಟೋ ಹಂಚಿಕೊಳ್ಳುತ್ತಾರೆ. ಆದರೆ, ಇತ್ತೀಚೆಗೆ ಅವರು ಹಾಟ್ ಆಗಿ ಪೋಸ್ ಕೊಡುತ್ತಿದ್ದಾರೆ. ಇದರ ಜೊತೆ ಅವರು ಎದೆ ಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ.

ಹಳದಿ ಬಣ್ಣದ ಉಡುಗೆ ತೊಟ್ಟು, ಎದೆ ಭಾಗದಲ್ಲಿ ಹಾಕಿಸಿಕೊಂಡಿರುವ ಟ್ಯಾಟೂ ಕಾಣುವ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ ಅನುಪಮಾ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋಗೆ ಬಹುತೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ‘ನಿಮ್ಮ ಮೇಲಿದ್ದ ಗೌರವ ಕಡಿಮೆ ಆಗುತ್ತಿದೆ’ ಎಂದು ಅನೇಕರು ಹೇಳಿದ್ದಾರೆ.

‘ನಿಜಕ್ಕೂ ಇದು ನೀವೇನಾ? ನಿಮ್ಮನ್ನು ಈ ರೀತಿ ನೋಡಲು ನಾವು ಇಷ್ಟಪಡಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಆದರೆ, ಅನುಪಮಾ ಇದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ.

ಈ ಫೋಟೋಗೆ ಬರೋಬ್ಬರಿ 12 ಲಕ್ಷ ಲೈಕ್ಸ್ ಬಂದಿದೆ. ಒಂದು ವರ್ಗದ ಜನರಿಗೆ ಅನುಪಮಾ ಪರಮೇಶ್ವರನ್ ಟ್ಯಾಟೂ ಇಷ್ಟ ಆಗಿದೆ.
Published On - 8:55 am, Fri, 16 June 23
Related Photo Gallery
ದಿನ ಭವಿಷ್ಯ: ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅನಿಸುವುದು..
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




