Anupama Parameswaran: ಎದೆಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡ ಅನುಪಮಾ ಪರಮೇಶ್ವರನ್​; ‘ನಿಮ್ಮ ಮೇಲಿದ್ದ ಗೌರವ ಹೋಯ್ತು’ ಎಂದ ಫ್ಯಾನ್ಸ್

ಹಳದಿ ಬಣ್ಣದ ಉಡುಗೆ ತೊಟ್ಟು, ಎದೆ ಭಾಗದಲ್ಲಿ ಹಾಕಿಸಿಕೊಂಡಿರುವ ಟ್ಯಾಟೂ ಕಾಣುವ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ ಅನುಪಮಾ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

| Updated By: Digi Tech Desk

Updated on:Jun 16, 2023 | 9:12 AM

ನಟಿ ಅನುಪಮಾ ಪರಮೇಶ್ವರನ್ ಅವರು ಸಖತ್ ಟ್ರೆಡಿಷನಲ್ ಆಗಿ ಫೋಟೋ ಹಂಚಿಕೊಳ್ಳುತ್ತಾರೆ. ಆದರೆ, ಇತ್ತೀಚೆಗೆ ಅವರು ಹಾಟ್ ಆಗಿ ಪೋಸ್ ಕೊಡುತ್ತಿದ್ದಾರೆ. ಇದರ ಜೊತೆ ಅವರು ಎದೆ ಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ.

ನಟಿ ಅನುಪಮಾ ಪರಮೇಶ್ವರನ್ ಅವರು ಸಖತ್ ಟ್ರೆಡಿಷನಲ್ ಆಗಿ ಫೋಟೋ ಹಂಚಿಕೊಳ್ಳುತ್ತಾರೆ. ಆದರೆ, ಇತ್ತೀಚೆಗೆ ಅವರು ಹಾಟ್ ಆಗಿ ಪೋಸ್ ಕೊಡುತ್ತಿದ್ದಾರೆ. ಇದರ ಜೊತೆ ಅವರು ಎದೆ ಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ.

1 / 5
ಹಳದಿ ಬಣ್ಣದ ಉಡುಗೆ ತೊಟ್ಟು, ಎದೆ ಭಾಗದಲ್ಲಿ ಹಾಕಿಸಿಕೊಂಡಿರುವ ಟ್ಯಾಟೂ ಕಾಣುವ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ ಅನುಪಮಾ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹಳದಿ ಬಣ್ಣದ ಉಡುಗೆ ತೊಟ್ಟು, ಎದೆ ಭಾಗದಲ್ಲಿ ಹಾಕಿಸಿಕೊಂಡಿರುವ ಟ್ಯಾಟೂ ಕಾಣುವ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ ಅನುಪಮಾ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಈ ಫೋಟೋಗೆ ಬಹುತೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ‘ನಿಮ್ಮ ಮೇಲಿದ್ದ ಗೌರವ ಕಡಿಮೆ ಆಗುತ್ತಿದೆ’ ಎಂದು ಅನೇಕರು ಹೇಳಿದ್ದಾರೆ.

ಈ ಫೋಟೋಗೆ ಬಹುತೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ‘ನಿಮ್ಮ ಮೇಲಿದ್ದ ಗೌರವ ಕಡಿಮೆ ಆಗುತ್ತಿದೆ’ ಎಂದು ಅನೇಕರು ಹೇಳಿದ್ದಾರೆ.

3 / 5
‘ನಿಜಕ್ಕೂ ಇದು ನೀವೇನಾ? ನಿಮ್ಮನ್ನು ಈ ರೀತಿ ನೋಡಲು ನಾವು ಇಷ್ಟಪಡಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಆದರೆ, ಅನುಪಮಾ ಇದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ.

‘ನಿಜಕ್ಕೂ ಇದು ನೀವೇನಾ? ನಿಮ್ಮನ್ನು ಈ ರೀತಿ ನೋಡಲು ನಾವು ಇಷ್ಟಪಡಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಆದರೆ, ಅನುಪಮಾ ಇದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ.

4 / 5
ಈ ಫೋಟೋಗೆ ಬರೋಬ್ಬರಿ 12 ಲಕ್ಷ ಲೈಕ್ಸ್ ಬಂದಿದೆ. ಒಂದು ವರ್ಗದ ಜನರಿಗೆ ಅನುಪಮಾ ಪರಮೇಶ್ವರನ್ ಟ್ಯಾಟೂ ಇಷ್ಟ ಆಗಿದೆ.

ಈ ಫೋಟೋಗೆ ಬರೋಬ್ಬರಿ 12 ಲಕ್ಷ ಲೈಕ್ಸ್ ಬಂದಿದೆ. ಒಂದು ವರ್ಗದ ಜನರಿಗೆ ಅನುಪಮಾ ಪರಮೇಶ್ವರನ್ ಟ್ಯಾಟೂ ಇಷ್ಟ ಆಗಿದೆ.

5 / 5

Published On - 8:55 am, Fri, 16 June 23

Follow us
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ