AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ಎದೆಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡ ಅನುಪಮಾ ಪರಮೇಶ್ವರನ್​; ‘ನಿಮ್ಮ ಮೇಲಿದ್ದ ಗೌರವ ಹೋಯ್ತು’ ಎಂದ ಫ್ಯಾನ್ಸ್

ಹಳದಿ ಬಣ್ಣದ ಉಡುಗೆ ತೊಟ್ಟು, ಎದೆ ಭಾಗದಲ್ಲಿ ಹಾಕಿಸಿಕೊಂಡಿರುವ ಟ್ಯಾಟೂ ಕಾಣುವ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ ಅನುಪಮಾ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Jun 16, 2023 | 9:12 AM

ನಟಿ ಅನುಪಮಾ ಪರಮೇಶ್ವರನ್ ಅವರು ಸಖತ್ ಟ್ರೆಡಿಷನಲ್ ಆಗಿ ಫೋಟೋ ಹಂಚಿಕೊಳ್ಳುತ್ತಾರೆ. ಆದರೆ, ಇತ್ತೀಚೆಗೆ ಅವರು ಹಾಟ್ ಆಗಿ ಪೋಸ್ ಕೊಡುತ್ತಿದ್ದಾರೆ. ಇದರ ಜೊತೆ ಅವರು ಎದೆ ಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ.

ನಟಿ ಅನುಪಮಾ ಪರಮೇಶ್ವರನ್ ಅವರು ಸಖತ್ ಟ್ರೆಡಿಷನಲ್ ಆಗಿ ಫೋಟೋ ಹಂಚಿಕೊಳ್ಳುತ್ತಾರೆ. ಆದರೆ, ಇತ್ತೀಚೆಗೆ ಅವರು ಹಾಟ್ ಆಗಿ ಪೋಸ್ ಕೊಡುತ್ತಿದ್ದಾರೆ. ಇದರ ಜೊತೆ ಅವರು ಎದೆ ಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ.

1 / 5
ಹಳದಿ ಬಣ್ಣದ ಉಡುಗೆ ತೊಟ್ಟು, ಎದೆ ಭಾಗದಲ್ಲಿ ಹಾಕಿಸಿಕೊಂಡಿರುವ ಟ್ಯಾಟೂ ಕಾಣುವ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ ಅನುಪಮಾ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹಳದಿ ಬಣ್ಣದ ಉಡುಗೆ ತೊಟ್ಟು, ಎದೆ ಭಾಗದಲ್ಲಿ ಹಾಕಿಸಿಕೊಂಡಿರುವ ಟ್ಯಾಟೂ ಕಾಣುವ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ ಅನುಪಮಾ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಈ ಫೋಟೋಗೆ ಬಹುತೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ‘ನಿಮ್ಮ ಮೇಲಿದ್ದ ಗೌರವ ಕಡಿಮೆ ಆಗುತ್ತಿದೆ’ ಎಂದು ಅನೇಕರು ಹೇಳಿದ್ದಾರೆ.

ಈ ಫೋಟೋಗೆ ಬಹುತೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ‘ನಿಮ್ಮ ಮೇಲಿದ್ದ ಗೌರವ ಕಡಿಮೆ ಆಗುತ್ತಿದೆ’ ಎಂದು ಅನೇಕರು ಹೇಳಿದ್ದಾರೆ.

3 / 5
‘ನಿಜಕ್ಕೂ ಇದು ನೀವೇನಾ? ನಿಮ್ಮನ್ನು ಈ ರೀತಿ ನೋಡಲು ನಾವು ಇಷ್ಟಪಡಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಆದರೆ, ಅನುಪಮಾ ಇದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ.

‘ನಿಜಕ್ಕೂ ಇದು ನೀವೇನಾ? ನಿಮ್ಮನ್ನು ಈ ರೀತಿ ನೋಡಲು ನಾವು ಇಷ್ಟಪಡಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಆದರೆ, ಅನುಪಮಾ ಇದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ.

4 / 5
ಈ ಫೋಟೋಗೆ ಬರೋಬ್ಬರಿ 12 ಲಕ್ಷ ಲೈಕ್ಸ್ ಬಂದಿದೆ. ಒಂದು ವರ್ಗದ ಜನರಿಗೆ ಅನುಪಮಾ ಪರಮೇಶ್ವರನ್ ಟ್ಯಾಟೂ ಇಷ್ಟ ಆಗಿದೆ.

ಈ ಫೋಟೋಗೆ ಬರೋಬ್ಬರಿ 12 ಲಕ್ಷ ಲೈಕ್ಸ್ ಬಂದಿದೆ. ಒಂದು ವರ್ಗದ ಜನರಿಗೆ ಅನುಪಮಾ ಪರಮೇಶ್ವರನ್ ಟ್ಯಾಟೂ ಇಷ್ಟ ಆಗಿದೆ.

5 / 5

Published On - 8:55 am, Fri, 16 June 23

Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ