AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ಎದೆಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡ ಅನುಪಮಾ ಪರಮೇಶ್ವರನ್​; ‘ನಿಮ್ಮ ಮೇಲಿದ್ದ ಗೌರವ ಹೋಯ್ತು’ ಎಂದ ಫ್ಯಾನ್ಸ್

ಹಳದಿ ಬಣ್ಣದ ಉಡುಗೆ ತೊಟ್ಟು, ಎದೆ ಭಾಗದಲ್ಲಿ ಹಾಕಿಸಿಕೊಂಡಿರುವ ಟ್ಯಾಟೂ ಕಾಣುವ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ ಅನುಪಮಾ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
| Edited By: |

Updated on:Jun 16, 2023 | 9:12 AM

Share
ನಟಿ ಅನುಪಮಾ ಪರಮೇಶ್ವರನ್ ಅವರು ಸಖತ್ ಟ್ರೆಡಿಷನಲ್ ಆಗಿ ಫೋಟೋ ಹಂಚಿಕೊಳ್ಳುತ್ತಾರೆ. ಆದರೆ, ಇತ್ತೀಚೆಗೆ ಅವರು ಹಾಟ್ ಆಗಿ ಪೋಸ್ ಕೊಡುತ್ತಿದ್ದಾರೆ. ಇದರ ಜೊತೆ ಅವರು ಎದೆ ಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ.

ನಟಿ ಅನುಪಮಾ ಪರಮೇಶ್ವರನ್ ಅವರು ಸಖತ್ ಟ್ರೆಡಿಷನಲ್ ಆಗಿ ಫೋಟೋ ಹಂಚಿಕೊಳ್ಳುತ್ತಾರೆ. ಆದರೆ, ಇತ್ತೀಚೆಗೆ ಅವರು ಹಾಟ್ ಆಗಿ ಪೋಸ್ ಕೊಡುತ್ತಿದ್ದಾರೆ. ಇದರ ಜೊತೆ ಅವರು ಎದೆ ಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ.

1 / 5
ಹಳದಿ ಬಣ್ಣದ ಉಡುಗೆ ತೊಟ್ಟು, ಎದೆ ಭಾಗದಲ್ಲಿ ಹಾಕಿಸಿಕೊಂಡಿರುವ ಟ್ಯಾಟೂ ಕಾಣುವ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ ಅನುಪಮಾ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹಳದಿ ಬಣ್ಣದ ಉಡುಗೆ ತೊಟ್ಟು, ಎದೆ ಭಾಗದಲ್ಲಿ ಹಾಕಿಸಿಕೊಂಡಿರುವ ಟ್ಯಾಟೂ ಕಾಣುವ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ ಅನುಪಮಾ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಈ ಫೋಟೋಗೆ ಬಹುತೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ‘ನಿಮ್ಮ ಮೇಲಿದ್ದ ಗೌರವ ಕಡಿಮೆ ಆಗುತ್ತಿದೆ’ ಎಂದು ಅನೇಕರು ಹೇಳಿದ್ದಾರೆ.

ಈ ಫೋಟೋಗೆ ಬಹುತೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ‘ನಿಮ್ಮ ಮೇಲಿದ್ದ ಗೌರವ ಕಡಿಮೆ ಆಗುತ್ತಿದೆ’ ಎಂದು ಅನೇಕರು ಹೇಳಿದ್ದಾರೆ.

3 / 5
‘ನಿಜಕ್ಕೂ ಇದು ನೀವೇನಾ? ನಿಮ್ಮನ್ನು ಈ ರೀತಿ ನೋಡಲು ನಾವು ಇಷ್ಟಪಡಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಆದರೆ, ಅನುಪಮಾ ಇದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ.

‘ನಿಜಕ್ಕೂ ಇದು ನೀವೇನಾ? ನಿಮ್ಮನ್ನು ಈ ರೀತಿ ನೋಡಲು ನಾವು ಇಷ್ಟಪಡಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಆದರೆ, ಅನುಪಮಾ ಇದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ.

4 / 5
ಈ ಫೋಟೋಗೆ ಬರೋಬ್ಬರಿ 12 ಲಕ್ಷ ಲೈಕ್ಸ್ ಬಂದಿದೆ. ಒಂದು ವರ್ಗದ ಜನರಿಗೆ ಅನುಪಮಾ ಪರಮೇಶ್ವರನ್ ಟ್ಯಾಟೂ ಇಷ್ಟ ಆಗಿದೆ.

ಈ ಫೋಟೋಗೆ ಬರೋಬ್ಬರಿ 12 ಲಕ್ಷ ಲೈಕ್ಸ್ ಬಂದಿದೆ. ಒಂದು ವರ್ಗದ ಜನರಿಗೆ ಅನುಪಮಾ ಪರಮೇಶ್ವರನ್ ಟ್ಯಾಟೂ ಇಷ್ಟ ಆಗಿದೆ.

5 / 5

Published On - 8:55 am, Fri, 16 June 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ