AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಕಪ್ಪು ಬಣ್ಣದುಡುಗೆಯಲ್ಲಿ ಶ್ವೇತ ಸುಂದರಿ ನಟಿ ಆಶಿಕಾ ರಂಗನಾಥ್

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Mar 08, 2023 | 11:25 PM

Share

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

1 / 5
ಹಾಸನದಲ್ಲಿ ಜನಿಸಿದ ಆಶಿಕಾ ರಂಗನಾಥ್ ಶಿಕ್ಷಣ ಮುಗಿಸಿದ್ದು ತುಮಕೂರು ಹಾಗೂ ಬೆಂಗಳೂರುಗಳಲ್ಲಿ.

ಹಾಸನದಲ್ಲಿ ಜನಿಸಿದ ಆಶಿಕಾ ರಂಗನಾಥ್ ಶಿಕ್ಷಣ ಮುಗಿಸಿದ್ದು ತುಮಕೂರು ಹಾಗೂ ಬೆಂಗಳೂರುಗಳಲ್ಲಿ.

2 / 5
ಕನ್ನಡದಲ್ಲಿ ಬ್ಯುಸಿ ಇರುವ ಸಮಯದಲ್ಲಿಯೇ ಪರಭಾಷೆ ಸಿನಿಮಾಗಳತ್ತಲೂ ಹೊರಳಿದ ಆಶಿಕಾ ಇದೀಗ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಕನ್ನಡದಲ್ಲಿ ಬ್ಯುಸಿ ಇರುವ ಸಮಯದಲ್ಲಿಯೇ ಪರಭಾಷೆ ಸಿನಿಮಾಗಳತ್ತಲೂ ಹೊರಳಿದ ಆಶಿಕಾ ಇದೀಗ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

3 / 5
2016 ರಲ್ಲಿ ಕ್ರೇಜಿ ಬಾಯ್ ಕನ್ನಡ ಸಿನಿಮಾದಿಂದ ನಟನೆ ಆರಂಭಿಸಿದ ಆಶಿಕಾ ರಂಗನಾಥ್ ಆ ನಂತರ ಒಂದರ ಹಿಂದೊಂದು ಕನ್ನಡ ಸಿನಿಮಾಗಳಲ್ಲಿ ನಟಿಸಿದರು.

2016 ರಲ್ಲಿ ಕ್ರೇಜಿ ಬಾಯ್ ಕನ್ನಡ ಸಿನಿಮಾದಿಂದ ನಟನೆ ಆರಂಭಿಸಿದ ಆಶಿಕಾ ರಂಗನಾಥ್ ಆ ನಂತರ ಒಂದರ ಹಿಂದೊಂದು ಕನ್ನಡ ಸಿನಿಮಾಗಳಲ್ಲಿ ನಟಿಸಿದರು.

4 / 5
ಸಿಂಪಲ್ ಸುನಿ ನಿರ್ದೇಶನದ ಗತವೈಭವ ಹಾಗೂ ಪಿಆರ್​ಕೆ ಪ್ರೊಡಕ್ಷನ್​ನ ಓ2 ಸಿನಿಮಾಗಳಲ್ಲಿ ಆಶಿಕಾ ರಂಗನಾಥ್ ಪ್ರಸ್ತುತ ನಟಿಸುತ್ತಿದ್ದಾರೆ.

ಸಿಂಪಲ್ ಸುನಿ ನಿರ್ದೇಶನದ ಗತವೈಭವ ಹಾಗೂ ಪಿಆರ್​ಕೆ ಪ್ರೊಡಕ್ಷನ್​ನ ಓ2 ಸಿನಿಮಾಗಳಲ್ಲಿ ಆಶಿಕಾ ರಂಗನಾಥ್ ಪ್ರಸ್ತುತ ನಟಿಸುತ್ತಿದ್ದಾರೆ.

5 / 5

Published On - 11:25 pm, Wed, 8 March 23

ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ