AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಕಪ್ಪು ಬಣ್ಣದುಡುಗೆಯಲ್ಲಿ ಶ್ವೇತ ಸುಂದರಿ ನಟಿ ಆಶಿಕಾ ರಂಗನಾಥ್

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Mar 08, 2023 | 11:25 PM

Share

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

1 / 5
ಹಾಸನದಲ್ಲಿ ಜನಿಸಿದ ಆಶಿಕಾ ರಂಗನಾಥ್ ಶಿಕ್ಷಣ ಮುಗಿಸಿದ್ದು ತುಮಕೂರು ಹಾಗೂ ಬೆಂಗಳೂರುಗಳಲ್ಲಿ.

ಹಾಸನದಲ್ಲಿ ಜನಿಸಿದ ಆಶಿಕಾ ರಂಗನಾಥ್ ಶಿಕ್ಷಣ ಮುಗಿಸಿದ್ದು ತುಮಕೂರು ಹಾಗೂ ಬೆಂಗಳೂರುಗಳಲ್ಲಿ.

2 / 5
ಕನ್ನಡದಲ್ಲಿ ಬ್ಯುಸಿ ಇರುವ ಸಮಯದಲ್ಲಿಯೇ ಪರಭಾಷೆ ಸಿನಿಮಾಗಳತ್ತಲೂ ಹೊರಳಿದ ಆಶಿಕಾ ಇದೀಗ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಕನ್ನಡದಲ್ಲಿ ಬ್ಯುಸಿ ಇರುವ ಸಮಯದಲ್ಲಿಯೇ ಪರಭಾಷೆ ಸಿನಿಮಾಗಳತ್ತಲೂ ಹೊರಳಿದ ಆಶಿಕಾ ಇದೀಗ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

3 / 5
2016 ರಲ್ಲಿ ಕ್ರೇಜಿ ಬಾಯ್ ಕನ್ನಡ ಸಿನಿಮಾದಿಂದ ನಟನೆ ಆರಂಭಿಸಿದ ಆಶಿಕಾ ರಂಗನಾಥ್ ಆ ನಂತರ ಒಂದರ ಹಿಂದೊಂದು ಕನ್ನಡ ಸಿನಿಮಾಗಳಲ್ಲಿ ನಟಿಸಿದರು.

2016 ರಲ್ಲಿ ಕ್ರೇಜಿ ಬಾಯ್ ಕನ್ನಡ ಸಿನಿಮಾದಿಂದ ನಟನೆ ಆರಂಭಿಸಿದ ಆಶಿಕಾ ರಂಗನಾಥ್ ಆ ನಂತರ ಒಂದರ ಹಿಂದೊಂದು ಕನ್ನಡ ಸಿನಿಮಾಗಳಲ್ಲಿ ನಟಿಸಿದರು.

4 / 5
ಸಿಂಪಲ್ ಸುನಿ ನಿರ್ದೇಶನದ ಗತವೈಭವ ಹಾಗೂ ಪಿಆರ್​ಕೆ ಪ್ರೊಡಕ್ಷನ್​ನ ಓ2 ಸಿನಿಮಾಗಳಲ್ಲಿ ಆಶಿಕಾ ರಂಗನಾಥ್ ಪ್ರಸ್ತುತ ನಟಿಸುತ್ತಿದ್ದಾರೆ.

ಸಿಂಪಲ್ ಸುನಿ ನಿರ್ದೇಶನದ ಗತವೈಭವ ಹಾಗೂ ಪಿಆರ್​ಕೆ ಪ್ರೊಡಕ್ಷನ್​ನ ಓ2 ಸಿನಿಮಾಗಳಲ್ಲಿ ಆಶಿಕಾ ರಂಗನಾಥ್ ಪ್ರಸ್ತುತ ನಟಿಸುತ್ತಿದ್ದಾರೆ.

5 / 5

Published On - 11:25 pm, Wed, 8 March 23

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ