AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಕಪ್ಪು ಬಣ್ಣದುಡುಗೆಯಲ್ಲಿ ಶ್ವೇತ ಸುಂದರಿ ನಟಿ ಆಶಿಕಾ ರಂಗನಾಥ್

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Mar 08, 2023 | 11:25 PM

Share

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

1 / 5
ಹಾಸನದಲ್ಲಿ ಜನಿಸಿದ ಆಶಿಕಾ ರಂಗನಾಥ್ ಶಿಕ್ಷಣ ಮುಗಿಸಿದ್ದು ತುಮಕೂರು ಹಾಗೂ ಬೆಂಗಳೂರುಗಳಲ್ಲಿ.

ಹಾಸನದಲ್ಲಿ ಜನಿಸಿದ ಆಶಿಕಾ ರಂಗನಾಥ್ ಶಿಕ್ಷಣ ಮುಗಿಸಿದ್ದು ತುಮಕೂರು ಹಾಗೂ ಬೆಂಗಳೂರುಗಳಲ್ಲಿ.

2 / 5
ಕನ್ನಡದಲ್ಲಿ ಬ್ಯುಸಿ ಇರುವ ಸಮಯದಲ್ಲಿಯೇ ಪರಭಾಷೆ ಸಿನಿಮಾಗಳತ್ತಲೂ ಹೊರಳಿದ ಆಶಿಕಾ ಇದೀಗ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಕನ್ನಡದಲ್ಲಿ ಬ್ಯುಸಿ ಇರುವ ಸಮಯದಲ್ಲಿಯೇ ಪರಭಾಷೆ ಸಿನಿಮಾಗಳತ್ತಲೂ ಹೊರಳಿದ ಆಶಿಕಾ ಇದೀಗ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

3 / 5
2016 ರಲ್ಲಿ ಕ್ರೇಜಿ ಬಾಯ್ ಕನ್ನಡ ಸಿನಿಮಾದಿಂದ ನಟನೆ ಆರಂಭಿಸಿದ ಆಶಿಕಾ ರಂಗನಾಥ್ ಆ ನಂತರ ಒಂದರ ಹಿಂದೊಂದು ಕನ್ನಡ ಸಿನಿಮಾಗಳಲ್ಲಿ ನಟಿಸಿದರು.

2016 ರಲ್ಲಿ ಕ್ರೇಜಿ ಬಾಯ್ ಕನ್ನಡ ಸಿನಿಮಾದಿಂದ ನಟನೆ ಆರಂಭಿಸಿದ ಆಶಿಕಾ ರಂಗನಾಥ್ ಆ ನಂತರ ಒಂದರ ಹಿಂದೊಂದು ಕನ್ನಡ ಸಿನಿಮಾಗಳಲ್ಲಿ ನಟಿಸಿದರು.

4 / 5
ಸಿಂಪಲ್ ಸುನಿ ನಿರ್ದೇಶನದ ಗತವೈಭವ ಹಾಗೂ ಪಿಆರ್​ಕೆ ಪ್ರೊಡಕ್ಷನ್​ನ ಓ2 ಸಿನಿಮಾಗಳಲ್ಲಿ ಆಶಿಕಾ ರಂಗನಾಥ್ ಪ್ರಸ್ತುತ ನಟಿಸುತ್ತಿದ್ದಾರೆ.

ಸಿಂಪಲ್ ಸುನಿ ನಿರ್ದೇಶನದ ಗತವೈಭವ ಹಾಗೂ ಪಿಆರ್​ಕೆ ಪ್ರೊಡಕ್ಷನ್​ನ ಓ2 ಸಿನಿಮಾಗಳಲ್ಲಿ ಆಶಿಕಾ ರಂಗನಾಥ್ ಪ್ರಸ್ತುತ ನಟಿಸುತ್ತಿದ್ದಾರೆ.

5 / 5

Published On - 11:25 pm, Wed, 8 March 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್