AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಕಪ್ಪು ಬಣ್ಣದುಡುಗೆಯಲ್ಲಿ ಶ್ವೇತ ಸುಂದರಿ ನಟಿ ಆಶಿಕಾ ರಂಗನಾಥ್

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Mar 08, 2023 | 11:25 PM

Share

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

1 / 5
ಹಾಸನದಲ್ಲಿ ಜನಿಸಿದ ಆಶಿಕಾ ರಂಗನಾಥ್ ಶಿಕ್ಷಣ ಮುಗಿಸಿದ್ದು ತುಮಕೂರು ಹಾಗೂ ಬೆಂಗಳೂರುಗಳಲ್ಲಿ.

ಹಾಸನದಲ್ಲಿ ಜನಿಸಿದ ಆಶಿಕಾ ರಂಗನಾಥ್ ಶಿಕ್ಷಣ ಮುಗಿಸಿದ್ದು ತುಮಕೂರು ಹಾಗೂ ಬೆಂಗಳೂರುಗಳಲ್ಲಿ.

2 / 5
ಕನ್ನಡದಲ್ಲಿ ಬ್ಯುಸಿ ಇರುವ ಸಮಯದಲ್ಲಿಯೇ ಪರಭಾಷೆ ಸಿನಿಮಾಗಳತ್ತಲೂ ಹೊರಳಿದ ಆಶಿಕಾ ಇದೀಗ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಕನ್ನಡದಲ್ಲಿ ಬ್ಯುಸಿ ಇರುವ ಸಮಯದಲ್ಲಿಯೇ ಪರಭಾಷೆ ಸಿನಿಮಾಗಳತ್ತಲೂ ಹೊರಳಿದ ಆಶಿಕಾ ಇದೀಗ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

3 / 5
2016 ರಲ್ಲಿ ಕ್ರೇಜಿ ಬಾಯ್ ಕನ್ನಡ ಸಿನಿಮಾದಿಂದ ನಟನೆ ಆರಂಭಿಸಿದ ಆಶಿಕಾ ರಂಗನಾಥ್ ಆ ನಂತರ ಒಂದರ ಹಿಂದೊಂದು ಕನ್ನಡ ಸಿನಿಮಾಗಳಲ್ಲಿ ನಟಿಸಿದರು.

2016 ರಲ್ಲಿ ಕ್ರೇಜಿ ಬಾಯ್ ಕನ್ನಡ ಸಿನಿಮಾದಿಂದ ನಟನೆ ಆರಂಭಿಸಿದ ಆಶಿಕಾ ರಂಗನಾಥ್ ಆ ನಂತರ ಒಂದರ ಹಿಂದೊಂದು ಕನ್ನಡ ಸಿನಿಮಾಗಳಲ್ಲಿ ನಟಿಸಿದರು.

4 / 5
ಸಿಂಪಲ್ ಸುನಿ ನಿರ್ದೇಶನದ ಗತವೈಭವ ಹಾಗೂ ಪಿಆರ್​ಕೆ ಪ್ರೊಡಕ್ಷನ್​ನ ಓ2 ಸಿನಿಮಾಗಳಲ್ಲಿ ಆಶಿಕಾ ರಂಗನಾಥ್ ಪ್ರಸ್ತುತ ನಟಿಸುತ್ತಿದ್ದಾರೆ.

ಸಿಂಪಲ್ ಸುನಿ ನಿರ್ದೇಶನದ ಗತವೈಭವ ಹಾಗೂ ಪಿಆರ್​ಕೆ ಪ್ರೊಡಕ್ಷನ್​ನ ಓ2 ಸಿನಿಮಾಗಳಲ್ಲಿ ಆಶಿಕಾ ರಂಗನಾಥ್ ಪ್ರಸ್ತುತ ನಟಿಸುತ್ತಿದ್ದಾರೆ.

5 / 5

Published On - 11:25 pm, Wed, 8 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ