AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಕಪ್ಪು ಬಣ್ಣದುಡುಗೆಯಲ್ಲಿ ಶ್ವೇತ ಸುಂದರಿ ನಟಿ ಆಶಿಕಾ ರಂಗನಾಥ್

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Mar 08, 2023 | 11:25 PM

Share

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡದ ಚೆಲುವೆ ಆಶಿಕಾ ರಂಗನಾಥ್, ತಮ್ಮ ಹೊಸ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

1 / 5
ಹಾಸನದಲ್ಲಿ ಜನಿಸಿದ ಆಶಿಕಾ ರಂಗನಾಥ್ ಶಿಕ್ಷಣ ಮುಗಿಸಿದ್ದು ತುಮಕೂರು ಹಾಗೂ ಬೆಂಗಳೂರುಗಳಲ್ಲಿ.

ಹಾಸನದಲ್ಲಿ ಜನಿಸಿದ ಆಶಿಕಾ ರಂಗನಾಥ್ ಶಿಕ್ಷಣ ಮುಗಿಸಿದ್ದು ತುಮಕೂರು ಹಾಗೂ ಬೆಂಗಳೂರುಗಳಲ್ಲಿ.

2 / 5
ಕನ್ನಡದಲ್ಲಿ ಬ್ಯುಸಿ ಇರುವ ಸಮಯದಲ್ಲಿಯೇ ಪರಭಾಷೆ ಸಿನಿಮಾಗಳತ್ತಲೂ ಹೊರಳಿದ ಆಶಿಕಾ ಇದೀಗ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಕನ್ನಡದಲ್ಲಿ ಬ್ಯುಸಿ ಇರುವ ಸಮಯದಲ್ಲಿಯೇ ಪರಭಾಷೆ ಸಿನಿಮಾಗಳತ್ತಲೂ ಹೊರಳಿದ ಆಶಿಕಾ ಇದೀಗ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

3 / 5
2016 ರಲ್ಲಿ ಕ್ರೇಜಿ ಬಾಯ್ ಕನ್ನಡ ಸಿನಿಮಾದಿಂದ ನಟನೆ ಆರಂಭಿಸಿದ ಆಶಿಕಾ ರಂಗನಾಥ್ ಆ ನಂತರ ಒಂದರ ಹಿಂದೊಂದು ಕನ್ನಡ ಸಿನಿಮಾಗಳಲ್ಲಿ ನಟಿಸಿದರು.

2016 ರಲ್ಲಿ ಕ್ರೇಜಿ ಬಾಯ್ ಕನ್ನಡ ಸಿನಿಮಾದಿಂದ ನಟನೆ ಆರಂಭಿಸಿದ ಆಶಿಕಾ ರಂಗನಾಥ್ ಆ ನಂತರ ಒಂದರ ಹಿಂದೊಂದು ಕನ್ನಡ ಸಿನಿಮಾಗಳಲ್ಲಿ ನಟಿಸಿದರು.

4 / 5
ಸಿಂಪಲ್ ಸುನಿ ನಿರ್ದೇಶನದ ಗತವೈಭವ ಹಾಗೂ ಪಿಆರ್​ಕೆ ಪ್ರೊಡಕ್ಷನ್​ನ ಓ2 ಸಿನಿಮಾಗಳಲ್ಲಿ ಆಶಿಕಾ ರಂಗನಾಥ್ ಪ್ರಸ್ತುತ ನಟಿಸುತ್ತಿದ್ದಾರೆ.

ಸಿಂಪಲ್ ಸುನಿ ನಿರ್ದೇಶನದ ಗತವೈಭವ ಹಾಗೂ ಪಿಆರ್​ಕೆ ಪ್ರೊಡಕ್ಷನ್​ನ ಓ2 ಸಿನಿಮಾಗಳಲ್ಲಿ ಆಶಿಕಾ ರಂಗನಾಥ್ ಪ್ರಸ್ತುತ ನಟಿಸುತ್ತಿದ್ದಾರೆ.

5 / 5

Published On - 11:25 pm, Wed, 8 March 23

Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ