AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಸಮುದ್ರ ತೀರದಲ್ಲಿ ನಿಂತು ಪೋಸ್ ನೀಡಿದ ದೀಪಿಕಾ ದಾಸ್​; ಇಲ್ಲಿದೆ ಗ್ಯಾಲರಿ

ದೀಪಿಕಾ ದಾಸ್ ಅವರು ಸಮುದ್ರದ ಅಂಚಲ್ಲಿ ನಿಂತು ಸಖತ್ ಆಗಿ ಪೋಸ್ ನೀಡಿದ್ದಾರೆ. ಈ ಬೋಲ್ಡ್ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 23, 2023 | 6:30 AM

Share
ನಟಿ ದೀಪಿಕಾ ದಾಸ್ ಅವರು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಹಿರಿತೆರೆಗೆ ಬರೋಕೂ ರೆಡಿ ಆಗಿದ್ದಾರೆ. ಇದರ ಜೊತೆ ಸೋಶಿಯಲ್ ಮೀಡಿಯಾದಲ್ಲೂ ಬ್ಯುಸಿ ಆಗಿದ್ದಾರೆ.  

ನಟಿ ದೀಪಿಕಾ ದಾಸ್ ಅವರು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಹಿರಿತೆರೆಗೆ ಬರೋಕೂ ರೆಡಿ ಆಗಿದ್ದಾರೆ. ಇದರ ಜೊತೆ ಸೋಶಿಯಲ್ ಮೀಡಿಯಾದಲ್ಲೂ ಬ್ಯುಸಿ ಆಗಿದ್ದಾರೆ.  

1 / 5
ದೀಪಿಕಾ ದಾಸ್ ಅವರು ಸಮುದ್ರದ ಅಂಚಲ್ಲಿ ನಿಂತು ಸಖತ್ ಆಗಿ ಪೋಸ್ ನೀಡಿದ್ದಾರೆ. ಈ ಬೋಲ್ಡ್ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ದೀಪಿಕಾ ದಾಸ್ ಅವರು ಸಮುದ್ರದ ಅಂಚಲ್ಲಿ ನಿಂತು ಸಖತ್ ಆಗಿ ಪೋಸ್ ನೀಡಿದ್ದಾರೆ. ಈ ಬೋಲ್ಡ್ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ದೀಪಿಕಾ ದಾಸ್ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

ದೀಪಿಕಾ ದಾಸ್ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

3 / 5
ದೀಪಿಕಾ ದಾಸ್ ಅಭಿಮಾನಿ ಬಳಗ ದಿನಕಳೆದಂತೆ ಹಿರಿದಾಗುತ್ತಿದೆ. ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದು ಇದಕ್ಕೆ ಟೈಟಲ್ ಇನ್ನೂ ಫಿಕ್ಸ್ ಆಗಿಲ್ಲ.

ದೀಪಿಕಾ ದಾಸ್ ಅಭಿಮಾನಿ ಬಳಗ ದಿನಕಳೆದಂತೆ ಹಿರಿದಾಗುತ್ತಿದೆ. ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದು ಇದಕ್ಕೆ ಟೈಟಲ್ ಇನ್ನೂ ಫಿಕ್ಸ್ ಆಗಿಲ್ಲ.

4 / 5
ದೀಪಿಕಾ ದಾಸ್ ಅವರು ಕಳೆದ ವರ್ಷ ‘ಬಿಗ್ ಬಾಸ್ ಸೀಸನ್ 9’ಕ್ಕೆ ಬಂದಿದ್ದರು. ಇದು ಅವರಿಗೆ ಎರಡನೇ ಅವಕಾಶ. ಫಿನಾಲೆಯಲ್ಲಿ ಅವರು ಸೋತರು.

ದೀಪಿಕಾ ದಾಸ್ ಅವರು ಕಳೆದ ವರ್ಷ ‘ಬಿಗ್ ಬಾಸ್ ಸೀಸನ್ 9’ಕ್ಕೆ ಬಂದಿದ್ದರು. ಇದು ಅವರಿಗೆ ಎರಡನೇ ಅವಕಾಶ. ಫಿನಾಲೆಯಲ್ಲಿ ಅವರು ಸೋತರು.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ