AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರದ ವೇಳೆ ಹೋಟೆಲ್​ನಲ್ಲಿ ಗರಿಗರಿ ಮಿರ್ಚಿ ಬಜ್ಜಿ ಹಾಕಿ ಜನರಿಗೆ ಹಂಚಿದ ನಟಿ ಹರ್ಷಿಕಾ ಪೂಣಚ್ಚ

ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ವಿವಿಧ ಪಕ್ಷಗಳ ಸ್ಟಾರ್ ಪ್ರಚಾರಕರು ನಾನಾ ರೀತಿಯಾಗಿ ಮತದಾರರನ್ನು ಮನವೊಲೈಸುತ್ತಿದ್ದಾರೆ. ಮೊನ್ನೇ ಅಷ್ಟೇ ಮೈಸೂರು ನಗರದ 80 ವರ್ಷ ಹಳೆಯ ಮೈಲಾರಿ ದೋಸೆ ಹೋಟೆಲ್‌ಗೆ ಭೇಟಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಕೈಯ್ಯಾರೆ ಕಾವಲಿ ಮೇಲೆ ದೋಸೆ ಹಾಕಿ ಗಮನಸೆಳೆದಿದ್ದರು. ಇದೀಗ ಸ್ಯಾಂಡಲ್​​ವುಡ್​ ನಟಿ ಹರ್ಷಿಕಾ ಪೂಣಚ್ಚ ಮೆಣಸಿನಕಾಯಿ ಬಜ್ಜಿ ಹಾಕಿ ಜನರಿಗೆ ಹಂಚಿ ಗಮನಸೆಳೆದಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Apr 30, 2023 | 3:03 PM

Share
ಚುನಾವಣಾ ಪ್ರಚಾರದ ವೇಳೆ ನಟಿ  ಹರ್ಷಿಕಾ ಪೂಣಚ್ಚ ಹೋಟೆಲ್​ವೊಂದರಲ್ಲಿ ಮೆಣಸಿನಕಾಯಿ ಬಜ್ಜಿ ಹಾಕಿ ಗಮನಸೆಳೆದರು

ಚುನಾವಣಾ ಪ್ರಚಾರದ ವೇಳೆ ನಟಿ ಹರ್ಷಿಕಾ ಪೂಣಚ್ಚ ಹೋಟೆಲ್​ವೊಂದರಲ್ಲಿ ಮೆಣಸಿನಕಾಯಿ ಬಜ್ಜಿ ಹಾಕಿ ಗಮನಸೆಳೆದರು

1 / 7
 ಪ್ರಚಾರ ಮಾಡಲು ಚಿಕ್ಕಬಳ್ಳಾಫುರ ತಾಲೂಕಿನ ನಂದಿ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಹೋಟೆಲ್​ನಲ್ಲಿ ಬಜ್ಜಿ ಹಾಕಿದರು.

ಪ್ರಚಾರ ಮಾಡಲು ಚಿಕ್ಕಬಳ್ಳಾಫುರ ತಾಲೂಕಿನ ನಂದಿ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಹೋಟೆಲ್​ನಲ್ಲಿ ಬಜ್ಜಿ ಹಾಕಿದರು.

2 / 7
ಬಿಜೆಪಿ ಅಭ್ಯರ್ಥಿ  ಡಾ.ಕೆ.ಸುಧಾಕರ್ ಪರ ಪ್ರಚಾರದ ವೇಳೆ ಹೋಟೆಲ್​ನಲ್ಲಿ ಗರಿಗರಿ ಮಿರ್ಚಿ ಬಜ್ಜಿ ಮಾಡಿದರು

ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಪ್ರಚಾರದ ವೇಳೆ ಹೋಟೆಲ್​ನಲ್ಲಿ ಗರಿಗರಿ ಮಿರ್ಚಿ ಬಜ್ಜಿ ಮಾಡಿದರು

3 / 7
  ಬಜ್ಜಿ ಕರಿದು ನೆರೆದಿದ್ದವರಿಗೆ ಹಂಚಿ ಹರ್ಷ ವ್ಯಕ್ತಪಡಿಸಿದ ಹರ್ಷಿಕಾ.

ಬಜ್ಜಿ ಕರಿದು ನೆರೆದಿದ್ದವರಿಗೆ ಹಂಚಿ ಹರ್ಷ ವ್ಯಕ್ತಪಡಿಸಿದ ಹರ್ಷಿಕಾ.

4 / 7
ಕೈಯ್ಯಾರೆ ಗರಿ ಗರಿ ಬಜ್ಜೆ ಕರಿದು ಸಂತಸ ವ್ಯಕ್ತಪಡಿಸಿದ  ಹರ್ಷಿಕಾ ಪೂಣಚ್ಚ

ಕೈಯ್ಯಾರೆ ಗರಿ ಗರಿ ಬಜ್ಜೆ ಕರಿದು ಸಂತಸ ವ್ಯಕ್ತಪಡಿಸಿದ ಹರ್ಷಿಕಾ ಪೂಣಚ್ಚ

5 / 7
 ಹರ್ಷಿಕಾ ಪೂಣಚ್ಚ ಅವರು ಮೆಣಸಿನಕಾಯಿ ಬಜ್ಜಿ ಹಾಕಿ ಜನರಿಗೆ ಹಂಚಿ ಖುಷಿ ವ್ಯಕ್ತಪಡಿಸಿದರು

ಹರ್ಷಿಕಾ ಪೂಣಚ್ಚ ಅವರು ಮೆಣಸಿನಕಾಯಿ ಬಜ್ಜಿ ಹಾಕಿ ಜನರಿಗೆ ಹಂಚಿ ಖುಷಿ ವ್ಯಕ್ತಪಡಿಸಿದರು

6 / 7
ಇದೇ ವೇಳೆ ತಾವು ಮಾಡಿದ ಬಜ್ಜಿಯನ್ನು ಮಗುವಿಗೂ ನೀಡಿದರು

ಇದೇ ವೇಳೆ ತಾವು ಮಾಡಿದ ಬಜ್ಜಿಯನ್ನು ಮಗುವಿಗೂ ನೀಡಿದರು

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!