AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರದ ವೇಳೆ ಹೋಟೆಲ್​ನಲ್ಲಿ ಗರಿಗರಿ ಮಿರ್ಚಿ ಬಜ್ಜಿ ಹಾಕಿ ಜನರಿಗೆ ಹಂಚಿದ ನಟಿ ಹರ್ಷಿಕಾ ಪೂಣಚ್ಚ

ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ವಿವಿಧ ಪಕ್ಷಗಳ ಸ್ಟಾರ್ ಪ್ರಚಾರಕರು ನಾನಾ ರೀತಿಯಾಗಿ ಮತದಾರರನ್ನು ಮನವೊಲೈಸುತ್ತಿದ್ದಾರೆ. ಮೊನ್ನೇ ಅಷ್ಟೇ ಮೈಸೂರು ನಗರದ 80 ವರ್ಷ ಹಳೆಯ ಮೈಲಾರಿ ದೋಸೆ ಹೋಟೆಲ್‌ಗೆ ಭೇಟಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಕೈಯ್ಯಾರೆ ಕಾವಲಿ ಮೇಲೆ ದೋಸೆ ಹಾಕಿ ಗಮನಸೆಳೆದಿದ್ದರು. ಇದೀಗ ಸ್ಯಾಂಡಲ್​​ವುಡ್​ ನಟಿ ಹರ್ಷಿಕಾ ಪೂಣಚ್ಚ ಮೆಣಸಿನಕಾಯಿ ಬಜ್ಜಿ ಹಾಕಿ ಜನರಿಗೆ ಹಂಚಿ ಗಮನಸೆಳೆದಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Apr 30, 2023 | 3:03 PM

Share
ಚುನಾವಣಾ ಪ್ರಚಾರದ ವೇಳೆ ನಟಿ  ಹರ್ಷಿಕಾ ಪೂಣಚ್ಚ ಹೋಟೆಲ್​ವೊಂದರಲ್ಲಿ ಮೆಣಸಿನಕಾಯಿ ಬಜ್ಜಿ ಹಾಕಿ ಗಮನಸೆಳೆದರು

ಚುನಾವಣಾ ಪ್ರಚಾರದ ವೇಳೆ ನಟಿ ಹರ್ಷಿಕಾ ಪೂಣಚ್ಚ ಹೋಟೆಲ್​ವೊಂದರಲ್ಲಿ ಮೆಣಸಿನಕಾಯಿ ಬಜ್ಜಿ ಹಾಕಿ ಗಮನಸೆಳೆದರು

1 / 7
 ಪ್ರಚಾರ ಮಾಡಲು ಚಿಕ್ಕಬಳ್ಳಾಫುರ ತಾಲೂಕಿನ ನಂದಿ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಹೋಟೆಲ್​ನಲ್ಲಿ ಬಜ್ಜಿ ಹಾಕಿದರು.

ಪ್ರಚಾರ ಮಾಡಲು ಚಿಕ್ಕಬಳ್ಳಾಫುರ ತಾಲೂಕಿನ ನಂದಿ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಹೋಟೆಲ್​ನಲ್ಲಿ ಬಜ್ಜಿ ಹಾಕಿದರು.

2 / 7
ಬಿಜೆಪಿ ಅಭ್ಯರ್ಥಿ  ಡಾ.ಕೆ.ಸುಧಾಕರ್ ಪರ ಪ್ರಚಾರದ ವೇಳೆ ಹೋಟೆಲ್​ನಲ್ಲಿ ಗರಿಗರಿ ಮಿರ್ಚಿ ಬಜ್ಜಿ ಮಾಡಿದರು

ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಪ್ರಚಾರದ ವೇಳೆ ಹೋಟೆಲ್​ನಲ್ಲಿ ಗರಿಗರಿ ಮಿರ್ಚಿ ಬಜ್ಜಿ ಮಾಡಿದರು

3 / 7
  ಬಜ್ಜಿ ಕರಿದು ನೆರೆದಿದ್ದವರಿಗೆ ಹಂಚಿ ಹರ್ಷ ವ್ಯಕ್ತಪಡಿಸಿದ ಹರ್ಷಿಕಾ.

ಬಜ್ಜಿ ಕರಿದು ನೆರೆದಿದ್ದವರಿಗೆ ಹಂಚಿ ಹರ್ಷ ವ್ಯಕ್ತಪಡಿಸಿದ ಹರ್ಷಿಕಾ.

4 / 7
ಕೈಯ್ಯಾರೆ ಗರಿ ಗರಿ ಬಜ್ಜೆ ಕರಿದು ಸಂತಸ ವ್ಯಕ್ತಪಡಿಸಿದ  ಹರ್ಷಿಕಾ ಪೂಣಚ್ಚ

ಕೈಯ್ಯಾರೆ ಗರಿ ಗರಿ ಬಜ್ಜೆ ಕರಿದು ಸಂತಸ ವ್ಯಕ್ತಪಡಿಸಿದ ಹರ್ಷಿಕಾ ಪೂಣಚ್ಚ

5 / 7
 ಹರ್ಷಿಕಾ ಪೂಣಚ್ಚ ಅವರು ಮೆಣಸಿನಕಾಯಿ ಬಜ್ಜಿ ಹಾಕಿ ಜನರಿಗೆ ಹಂಚಿ ಖುಷಿ ವ್ಯಕ್ತಪಡಿಸಿದರು

ಹರ್ಷಿಕಾ ಪೂಣಚ್ಚ ಅವರು ಮೆಣಸಿನಕಾಯಿ ಬಜ್ಜಿ ಹಾಕಿ ಜನರಿಗೆ ಹಂಚಿ ಖುಷಿ ವ್ಯಕ್ತಪಡಿಸಿದರು

6 / 7
ಇದೇ ವೇಳೆ ತಾವು ಮಾಡಿದ ಬಜ್ಜಿಯನ್ನು ಮಗುವಿಗೂ ನೀಡಿದರು

ಇದೇ ವೇಳೆ ತಾವು ಮಾಡಿದ ಬಜ್ಜಿಯನ್ನು ಮಗುವಿಗೂ ನೀಡಿದರು

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ