- TV9 Kannada Photo gallery Actress Harshika Poonacha makes mirchi bajji during Karnataka Election campaign In Chikkaballapura
ಪ್ರಚಾರದ ವೇಳೆ ಹೋಟೆಲ್ನಲ್ಲಿ ಗರಿಗರಿ ಮಿರ್ಚಿ ಬಜ್ಜಿ ಹಾಕಿ ಜನರಿಗೆ ಹಂಚಿದ ನಟಿ ಹರ್ಷಿಕಾ ಪೂಣಚ್ಚ
ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ವಿವಿಧ ಪಕ್ಷಗಳ ಸ್ಟಾರ್ ಪ್ರಚಾರಕರು ನಾನಾ ರೀತಿಯಾಗಿ ಮತದಾರರನ್ನು ಮನವೊಲೈಸುತ್ತಿದ್ದಾರೆ. ಮೊನ್ನೇ ಅಷ್ಟೇ ಮೈಸೂರು ನಗರದ 80 ವರ್ಷ ಹಳೆಯ ಮೈಲಾರಿ ದೋಸೆ ಹೋಟೆಲ್ಗೆ ಭೇಟಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಕೈಯ್ಯಾರೆ ಕಾವಲಿ ಮೇಲೆ ದೋಸೆ ಹಾಕಿ ಗಮನಸೆಳೆದಿದ್ದರು. ಇದೀಗ ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಮೆಣಸಿನಕಾಯಿ ಬಜ್ಜಿ ಹಾಕಿ ಜನರಿಗೆ ಹಂಚಿ ಗಮನಸೆಳೆದಿದ್ದಾರೆ.
Updated on: Apr 30, 2023 | 3:03 PM
Share

ಚುನಾವಣಾ ಪ್ರಚಾರದ ವೇಳೆ ನಟಿ ಹರ್ಷಿಕಾ ಪೂಣಚ್ಚ ಹೋಟೆಲ್ವೊಂದರಲ್ಲಿ ಮೆಣಸಿನಕಾಯಿ ಬಜ್ಜಿ ಹಾಕಿ ಗಮನಸೆಳೆದರು

ಪ್ರಚಾರ ಮಾಡಲು ಚಿಕ್ಕಬಳ್ಳಾಫುರ ತಾಲೂಕಿನ ನಂದಿ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಹೋಟೆಲ್ನಲ್ಲಿ ಬಜ್ಜಿ ಹಾಕಿದರು.

ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಪ್ರಚಾರದ ವೇಳೆ ಹೋಟೆಲ್ನಲ್ಲಿ ಗರಿಗರಿ ಮಿರ್ಚಿ ಬಜ್ಜಿ ಮಾಡಿದರು

ಬಜ್ಜಿ ಕರಿದು ನೆರೆದಿದ್ದವರಿಗೆ ಹಂಚಿ ಹರ್ಷ ವ್ಯಕ್ತಪಡಿಸಿದ ಹರ್ಷಿಕಾ.

ಕೈಯ್ಯಾರೆ ಗರಿ ಗರಿ ಬಜ್ಜೆ ಕರಿದು ಸಂತಸ ವ್ಯಕ್ತಪಡಿಸಿದ ಹರ್ಷಿಕಾ ಪೂಣಚ್ಚ

ಹರ್ಷಿಕಾ ಪೂಣಚ್ಚ ಅವರು ಮೆಣಸಿನಕಾಯಿ ಬಜ್ಜಿ ಹಾಕಿ ಜನರಿಗೆ ಹಂಚಿ ಖುಷಿ ವ್ಯಕ್ತಪಡಿಸಿದರು

ಇದೇ ವೇಳೆ ತಾವು ಮಾಡಿದ ಬಜ್ಜಿಯನ್ನು ಮಗುವಿಗೂ ನೀಡಿದರು
Related Photo Gallery
ವಿದ್ಯುತ್ ವಿತರಣೆಗೆ ಟಾಟಾ ಅರ್ಜಿ: ಖಾಸಗೀಕರಣಕ್ಕೆ ಬೆಸ್ಕಾಂ ವಿರೋಧ
ರೀಲ್ಸ್ ಮಾಡಲು ನವಿಲುಗರಿ ಬಳಕೆ: ಕ್ಷಮೆ ಕೇಳಿದ ನಿವೇದಿತಾ
ಶಂಕಿತ ಉಗ್ರ ಸುಹೇಲ್ ಬಗ್ಗೆ ಸ್ಫೋಟಕ ಮಾಹಿತಿ ಕೊಟ್ಟ ದಾವಣಗೆರೆ ಎಸ್ಪಿ
ಅಯೋಧ್ಯೆ ರಾಮಮಂದಿರ ದೇಣಿಗೆ ವಂಚನೆ, ಇಂದು ಅರ್ಜಿ ವಿಚಾರಣೆ
‘ಗರಿ ಬಾಡಿಗೆ ತಂದಿದ್ದು, ಯಾವುದೇ ಪಕ್ಷಿಗಳಿಗೆ ಹಾನಿ ಮಾಡಿಲ್ಲ’; ಕಿಶನ್
ನನ್ನ ಮೇಲೂ ಇಡಿ ದಾಳಿ ಆಗಬಹುದು: ಪ್ರಿಯಾಂಕ್ ಖರ್ಗೆ
ಎಂ.ಬಿ. ಪಾಟೀಲ್ ವಿರುದ್ಧ ಮಾನಹಾನಿ ಮೊಕದ್ದಮೆ ಎಚ್ಚರಿಕೆ ಕೊಟ್ಟ ನಿಖಿಲ್
ಮತ್ತೊಮ್ಮೆ ಶುರುವಾಯ್ತು ಹೆಚ್ಡಿಕೆ ವಿರುದ್ಧ ಪೋಸ್ಟರ್ ವಾರ್!
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ
ಕೃಷ್ಣಾ ಕಚೇರಿಯಲ್ಲೂ ಅಜ್ಜಯ್ಯನ ಫೋಟೋ ಹಾಕಿರುವ ಸಿಎಂ
ರೆಡಿ ವಿತ್ ಮಿ ವಿಡಿಯೋ ಹಂಚಿಕೊಂಡ ನಮ್ರತಾ ಗೌಡ
ಅಬ್ಬಬ್ಬಾ, ಎಷ್ಟು ಅದ್ಭುತವಾಗಿ ಡ್ಯಾನ್ಸ್ ಮಾಡ್ತಾರೆ ನೋಡಿ ವೈಷ್ಣವಿ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್




