AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ ತಿಂಗಳನ್ನು ಕಳೆದಿದ್ದು ಹೇಗೆ ಎಂಬುದನ್ನು ಫೋಟೋ ಮೂಲಕ ವಿವರಿಸಿದ ಜಾನ್ವಿ ಕಪೂರ್

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

TV9 Web
| Edited By: |

Updated on: May 24, 2022 | 8:00 PM

Share
ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

1 / 5
ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

2 / 5
ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

3 / 5
ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

4 / 5
ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

5 / 5
Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ