AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ ತಿಂಗಳನ್ನು ಕಳೆದಿದ್ದು ಹೇಗೆ ಎಂಬುದನ್ನು ಫೋಟೋ ಮೂಲಕ ವಿವರಿಸಿದ ಜಾನ್ವಿ ಕಪೂರ್

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

TV9 Web
| Edited By: |

Updated on: May 24, 2022 | 8:00 PM

Share
ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

1 / 5
ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

2 / 5
ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

3 / 5
ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

4 / 5
ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

5 / 5
Follow Us
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!