AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ ತಿಂಗಳನ್ನು ಕಳೆದಿದ್ದು ಹೇಗೆ ಎಂಬುದನ್ನು ಫೋಟೋ ಮೂಲಕ ವಿವರಿಸಿದ ಜಾನ್ವಿ ಕಪೂರ್

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

TV9 Web
| Edited By: |

Updated on: May 24, 2022 | 8:00 PM

Share
ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

1 / 5
ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

2 / 5
ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

3 / 5
ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

4 / 5
ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ