AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ ತಿಂಗಳನ್ನು ಕಳೆದಿದ್ದು ಹೇಗೆ ಎಂಬುದನ್ನು ಫೋಟೋ ಮೂಲಕ ವಿವರಿಸಿದ ಜಾನ್ವಿ ಕಪೂರ್

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

TV9 Web
| Edited By: |

Updated on: May 24, 2022 | 8:00 PM

Share
ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

1 / 5
ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

2 / 5
ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

3 / 5
ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

4 / 5
ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!