Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ ತಿಂಗಳನ್ನು ಕಳೆದಿದ್ದು ಹೇಗೆ ಎಂಬುದನ್ನು ಫೋಟೋ ಮೂಲಕ ವಿವರಿಸಿದ ಜಾನ್ವಿ ಕಪೂರ್

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 24, 2022 | 8:00 PM

ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

1 / 5
ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

2 / 5
ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

3 / 5
ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

4 / 5
ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

5 / 5
Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್