AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ ತಿಂಗಳನ್ನು ಕಳೆದಿದ್ದು ಹೇಗೆ ಎಂಬುದನ್ನು ಫೋಟೋ ಮೂಲಕ ವಿವರಿಸಿದ ಜಾನ್ವಿ ಕಪೂರ್

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

TV9 Web
| Edited By: |

Updated on: May 24, 2022 | 8:00 PM

Share
ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

1 / 5
ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

2 / 5
ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

3 / 5
ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

4 / 5
ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ