ಮೇ ತಿಂಗಳನ್ನು ಕಳೆದಿದ್ದು ಹೇಗೆ ಎಂಬುದನ್ನು ಫೋಟೋ ಮೂಲಕ ವಿವರಿಸಿದ ಜಾನ್ವಿ ಕಪೂರ್

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

| Updated By: ರಾಜೇಶ್ ದುಗ್ಗುಮನೆ

Updated on: May 24, 2022 | 8:00 PM

ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

1 / 5
ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

2 / 5
ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

3 / 5
ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

4 / 5
ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

5 / 5
Follow us
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ