AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ವಿಂಟೇಜ್ ಲುಕ್​ನಲ್ಲಿ ಗಮನ ಸೆಳೆದ ಜಾನ್ವಿ ಕಪೂರ್; ಶ್ರೀದೇವಿಯನ್ನು ನೆನಪಿಸಿಕೊಂಡ ಫ್ಯಾನ್ಸ್

ಜಾನ್ವಿ ಕಪೂರ್ ಅವರು ಈಗ ವಿಂಟೇಜ್ ಲುಕ್​ನ ಫೋಟೋ ಹಂಚಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳನ್ನು ಜಾನ್ವಿ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 09, 2023 | 10:22 AM

Share
ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ನೆಲೆ ಊರಲು ಪ್ರಯತ್ನಿಸುತ್ತಿದ್ದಾರೆ. ಸ್ಟಾರ್ ಕಿಡ್ ಆಗಿರುವುದಕ್ಕೆ ಅವರಿಗೆ ಆಫರ್​ಗಳಿಗೇನು ಬರ ಇಲ್ಲ. ಆದರೆ, ಒಂದು ಗೆಲುವು ಅವರಿಗೆ ಬೇಕಿದೆ.

ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ನೆಲೆ ಊರಲು ಪ್ರಯತ್ನಿಸುತ್ತಿದ್ದಾರೆ. ಸ್ಟಾರ್ ಕಿಡ್ ಆಗಿರುವುದಕ್ಕೆ ಅವರಿಗೆ ಆಫರ್​ಗಳಿಗೇನು ಬರ ಇಲ್ಲ. ಆದರೆ, ಒಂದು ಗೆಲುವು ಅವರಿಗೆ ಬೇಕಿದೆ.

1 / 5
ಜಾನ್ವಿ ಕಪೂರ್ ಅವರು ಈಗ ವಿಂಟೇಜ್ ಲುಕ್​ನ ಫೋಟೋ ಹಂಚಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳನ್ನು ಜಾನ್ವಿ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಜಾನ್ವಿ ಕಪೂರ್ ಅವರು ಈಗ ವಿಂಟೇಜ್ ಲುಕ್​ನ ಫೋಟೋ ಹಂಚಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳನ್ನು ಜಾನ್ವಿ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

2 / 5
ಜಾನ್ವಿ ಕಪೂರ್​ನ ವಿಂಟೇಜ್ ಲುಕ್​ನಲ್ಲಿ ನೋಡಿದ ಅನೇಕರಿಗೆ ಅವರ ತಾಯಿ ಶ್ರೀದೇವಿ ಅವರು ನೆನಪಾಗಿದ್ದಾರೆ. ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ. 

ಜಾನ್ವಿ ಕಪೂರ್​ನ ವಿಂಟೇಜ್ ಲುಕ್​ನಲ್ಲಿ ನೋಡಿದ ಅನೇಕರಿಗೆ ಅವರ ತಾಯಿ ಶ್ರೀದೇವಿ ಅವರು ನೆನಪಾಗಿದ್ದಾರೆ. ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ. 

3 / 5
ಜಾನ್ವಿ ಕಪೂರ್ ಅವರು ಜೂ.ಎನ್​ಟಿಆರ್ 30ನೇ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ಇತ್ತೀಚೆಗೆ ಅವರ ಫಸ್ಟ್​ ಲುಕ್ ರಿವೀಲ್ ಆಗಿತ್ತು. ಜಾನ್ವಿ ಕಪೂರ್ ಅವರ ಮೊದಲು ತೆಲುಗು ಸಿನಿಮಾ ಇದಾಗಿದೆ.

ಜಾನ್ವಿ ಕಪೂರ್ ಅವರು ಜೂ.ಎನ್​ಟಿಆರ್ 30ನೇ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ಇತ್ತೀಚೆಗೆ ಅವರ ಫಸ್ಟ್​ ಲುಕ್ ರಿವೀಲ್ ಆಗಿತ್ತು. ಜಾನ್ವಿ ಕಪೂರ್ ಅವರ ಮೊದಲು ತೆಲುಗು ಸಿನಿಮಾ ಇದಾಗಿದೆ.

4 / 5
ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು ‘ಅವಕಾಶ ಸಿಗುತ್ತಿದೆ. ಆದರೆ, ಗೌರವ ಸಿಗುತ್ತಿಲ್ಲ. ಅದನ್ನು ನಾನು ಸಂಪಾದಿಸಬೇಕಿದೆ’ ಎಂದು ಹೇಳಿದ್ದರು.

ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು ‘ಅವಕಾಶ ಸಿಗುತ್ತಿದೆ. ಆದರೆ, ಗೌರವ ಸಿಗುತ್ತಿಲ್ಲ. ಅದನ್ನು ನಾನು ಸಂಪಾದಿಸಬೇಕಿದೆ’ ಎಂದು ಹೇಳಿದ್ದರು.

5 / 5
Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!