AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ವಿಂಟೇಜ್ ಲುಕ್​ನಲ್ಲಿ ಗಮನ ಸೆಳೆದ ಜಾನ್ವಿ ಕಪೂರ್; ಶ್ರೀದೇವಿಯನ್ನು ನೆನಪಿಸಿಕೊಂಡ ಫ್ಯಾನ್ಸ್

ಜಾನ್ವಿ ಕಪೂರ್ ಅವರು ಈಗ ವಿಂಟೇಜ್ ಲುಕ್​ನ ಫೋಟೋ ಹಂಚಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳನ್ನು ಜಾನ್ವಿ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 09, 2023 | 10:22 AM

Share
ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ನೆಲೆ ಊರಲು ಪ್ರಯತ್ನಿಸುತ್ತಿದ್ದಾರೆ. ಸ್ಟಾರ್ ಕಿಡ್ ಆಗಿರುವುದಕ್ಕೆ ಅವರಿಗೆ ಆಫರ್​ಗಳಿಗೇನು ಬರ ಇಲ್ಲ. ಆದರೆ, ಒಂದು ಗೆಲುವು ಅವರಿಗೆ ಬೇಕಿದೆ.

ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ನೆಲೆ ಊರಲು ಪ್ರಯತ್ನಿಸುತ್ತಿದ್ದಾರೆ. ಸ್ಟಾರ್ ಕಿಡ್ ಆಗಿರುವುದಕ್ಕೆ ಅವರಿಗೆ ಆಫರ್​ಗಳಿಗೇನು ಬರ ಇಲ್ಲ. ಆದರೆ, ಒಂದು ಗೆಲುವು ಅವರಿಗೆ ಬೇಕಿದೆ.

1 / 5
ಜಾನ್ವಿ ಕಪೂರ್ ಅವರು ಈಗ ವಿಂಟೇಜ್ ಲುಕ್​ನ ಫೋಟೋ ಹಂಚಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳನ್ನು ಜಾನ್ವಿ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಜಾನ್ವಿ ಕಪೂರ್ ಅವರು ಈಗ ವಿಂಟೇಜ್ ಲುಕ್​ನ ಫೋಟೋ ಹಂಚಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳನ್ನು ಜಾನ್ವಿ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

2 / 5
ಜಾನ್ವಿ ಕಪೂರ್​ನ ವಿಂಟೇಜ್ ಲುಕ್​ನಲ್ಲಿ ನೋಡಿದ ಅನೇಕರಿಗೆ ಅವರ ತಾಯಿ ಶ್ರೀದೇವಿ ಅವರು ನೆನಪಾಗಿದ್ದಾರೆ. ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ. 

ಜಾನ್ವಿ ಕಪೂರ್​ನ ವಿಂಟೇಜ್ ಲುಕ್​ನಲ್ಲಿ ನೋಡಿದ ಅನೇಕರಿಗೆ ಅವರ ತಾಯಿ ಶ್ರೀದೇವಿ ಅವರು ನೆನಪಾಗಿದ್ದಾರೆ. ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ. 

3 / 5
ಜಾನ್ವಿ ಕಪೂರ್ ಅವರು ಜೂ.ಎನ್​ಟಿಆರ್ 30ನೇ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ಇತ್ತೀಚೆಗೆ ಅವರ ಫಸ್ಟ್​ ಲುಕ್ ರಿವೀಲ್ ಆಗಿತ್ತು. ಜಾನ್ವಿ ಕಪೂರ್ ಅವರ ಮೊದಲು ತೆಲುಗು ಸಿನಿಮಾ ಇದಾಗಿದೆ.

ಜಾನ್ವಿ ಕಪೂರ್ ಅವರು ಜೂ.ಎನ್​ಟಿಆರ್ 30ನೇ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ಇತ್ತೀಚೆಗೆ ಅವರ ಫಸ್ಟ್​ ಲುಕ್ ರಿವೀಲ್ ಆಗಿತ್ತು. ಜಾನ್ವಿ ಕಪೂರ್ ಅವರ ಮೊದಲು ತೆಲುಗು ಸಿನಿಮಾ ಇದಾಗಿದೆ.

4 / 5
ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು ‘ಅವಕಾಶ ಸಿಗುತ್ತಿದೆ. ಆದರೆ, ಗೌರವ ಸಿಗುತ್ತಿಲ್ಲ. ಅದನ್ನು ನಾನು ಸಂಪಾದಿಸಬೇಕಿದೆ’ ಎಂದು ಹೇಳಿದ್ದರು.

ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು ‘ಅವಕಾಶ ಸಿಗುತ್ತಿದೆ. ಆದರೆ, ಗೌರವ ಸಿಗುತ್ತಿಲ್ಲ. ಅದನ್ನು ನಾನು ಸಂಪಾದಿಸಬೇಕಿದೆ’ ಎಂದು ಹೇಳಿದ್ದರು.

5 / 5
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?