AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ವಿಂಟೇಜ್ ಲುಕ್​ನಲ್ಲಿ ಗಮನ ಸೆಳೆದ ಜಾನ್ವಿ ಕಪೂರ್; ಶ್ರೀದೇವಿಯನ್ನು ನೆನಪಿಸಿಕೊಂಡ ಫ್ಯಾನ್ಸ್

ಜಾನ್ವಿ ಕಪೂರ್ ಅವರು ಈಗ ವಿಂಟೇಜ್ ಲುಕ್​ನ ಫೋಟೋ ಹಂಚಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳನ್ನು ಜಾನ್ವಿ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 09, 2023 | 10:22 AM

Share
ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ನೆಲೆ ಊರಲು ಪ್ರಯತ್ನಿಸುತ್ತಿದ್ದಾರೆ. ಸ್ಟಾರ್ ಕಿಡ್ ಆಗಿರುವುದಕ್ಕೆ ಅವರಿಗೆ ಆಫರ್​ಗಳಿಗೇನು ಬರ ಇಲ್ಲ. ಆದರೆ, ಒಂದು ಗೆಲುವು ಅವರಿಗೆ ಬೇಕಿದೆ.

ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ನೆಲೆ ಊರಲು ಪ್ರಯತ್ನಿಸುತ್ತಿದ್ದಾರೆ. ಸ್ಟಾರ್ ಕಿಡ್ ಆಗಿರುವುದಕ್ಕೆ ಅವರಿಗೆ ಆಫರ್​ಗಳಿಗೇನು ಬರ ಇಲ್ಲ. ಆದರೆ, ಒಂದು ಗೆಲುವು ಅವರಿಗೆ ಬೇಕಿದೆ.

1 / 5
ಜಾನ್ವಿ ಕಪೂರ್ ಅವರು ಈಗ ವಿಂಟೇಜ್ ಲುಕ್​ನ ಫೋಟೋ ಹಂಚಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳನ್ನು ಜಾನ್ವಿ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಜಾನ್ವಿ ಕಪೂರ್ ಅವರು ಈಗ ವಿಂಟೇಜ್ ಲುಕ್​ನ ಫೋಟೋ ಹಂಚಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳನ್ನು ಜಾನ್ವಿ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

2 / 5
ಜಾನ್ವಿ ಕಪೂರ್​ನ ವಿಂಟೇಜ್ ಲುಕ್​ನಲ್ಲಿ ನೋಡಿದ ಅನೇಕರಿಗೆ ಅವರ ತಾಯಿ ಶ್ರೀದೇವಿ ಅವರು ನೆನಪಾಗಿದ್ದಾರೆ. ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ. 

ಜಾನ್ವಿ ಕಪೂರ್​ನ ವಿಂಟೇಜ್ ಲುಕ್​ನಲ್ಲಿ ನೋಡಿದ ಅನೇಕರಿಗೆ ಅವರ ತಾಯಿ ಶ್ರೀದೇವಿ ಅವರು ನೆನಪಾಗಿದ್ದಾರೆ. ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ. 

3 / 5
ಜಾನ್ವಿ ಕಪೂರ್ ಅವರು ಜೂ.ಎನ್​ಟಿಆರ್ 30ನೇ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ಇತ್ತೀಚೆಗೆ ಅವರ ಫಸ್ಟ್​ ಲುಕ್ ರಿವೀಲ್ ಆಗಿತ್ತು. ಜಾನ್ವಿ ಕಪೂರ್ ಅವರ ಮೊದಲು ತೆಲುಗು ಸಿನಿಮಾ ಇದಾಗಿದೆ.

ಜಾನ್ವಿ ಕಪೂರ್ ಅವರು ಜೂ.ಎನ್​ಟಿಆರ್ 30ನೇ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ಇತ್ತೀಚೆಗೆ ಅವರ ಫಸ್ಟ್​ ಲುಕ್ ರಿವೀಲ್ ಆಗಿತ್ತು. ಜಾನ್ವಿ ಕಪೂರ್ ಅವರ ಮೊದಲು ತೆಲುಗು ಸಿನಿಮಾ ಇದಾಗಿದೆ.

4 / 5
ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು ‘ಅವಕಾಶ ಸಿಗುತ್ತಿದೆ. ಆದರೆ, ಗೌರವ ಸಿಗುತ್ತಿಲ್ಲ. ಅದನ್ನು ನಾನು ಸಂಪಾದಿಸಬೇಕಿದೆ’ ಎಂದು ಹೇಳಿದ್ದರು.

ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು ‘ಅವಕಾಶ ಸಿಗುತ್ತಿದೆ. ಆದರೆ, ಗೌರವ ಸಿಗುತ್ತಿಲ್ಲ. ಅದನ್ನು ನಾನು ಸಂಪಾದಿಸಬೇಕಿದೆ’ ಎಂದು ಹೇಳಿದ್ದರು.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ