AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬಿಳಿ ಬಣ್ಣದ ಸೀರೆಯಲ್ಲಿ ಮಿಂಚಿದ ನಟಿ ಜಾನ್ವಿ ಕಪೂರ್; ಬಾಯ್​ಫ್ರೆಂಡ್​ನಿಂದ ಸಿಕ್ತು ಲೈಕ್

ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jan 23, 2023 | 11:11 AM

Share
ನಟಿ ಜಾನ್ವಿ ಕಪೂರ್ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಬಿಳಿ ಬಣ್ಣದ ಸೀರೆಯಲ್ಲಿ ಅವರು ಮಿಂಚಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ನಟಿ ಜಾನ್ವಿ ಕಪೂರ್ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಬಿಳಿ ಬಣ್ಣದ ಸೀರೆಯಲ್ಲಿ ಅವರು ಮಿಂಚಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

1 / 5
ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

2 / 5
ಜಾನ್ವಿ ಕಪೂರ್ ಅವರು ಶಿಖರ್ ಜತೆ ಸುತ್ತಾಟ ನಡೆಸುತ್ತಿರುವ ವಿಚಾರವನ್ನು ಒಪ್ಪಿಕೊಂಡಿಲ್ಲ. ಆದರೆ, ಅನೇಕ ಬಾರಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

ಜಾನ್ವಿ ಕಪೂರ್ ಅವರು ಶಿಖರ್ ಜತೆ ಸುತ್ತಾಟ ನಡೆಸುತ್ತಿರುವ ವಿಚಾರವನ್ನು ಒಪ್ಪಿಕೊಂಡಿಲ್ಲ. ಆದರೆ, ಅನೇಕ ಬಾರಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

3 / 5
ಜಾನ್ವಿ ಕಪೂರ್ ಅವರು ಹೊಸಹೊಸ ಫೋಟೋಶೂಟ್ ಮಾಡಿಸುತ್ತಾ ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

ಜಾನ್ವಿ ಕಪೂರ್ ಅವರು ಹೊಸಹೊಸ ಫೋಟೋಶೂಟ್ ಮಾಡಿಸುತ್ತಾ ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

4 / 5
ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು, ‘ಇಎಂಐ ತುಂಬೋಕೆ ಹಣ ಬೇಕು. ಅದಕ್ಕಾಗಿ ಫೋಟೋಶೂಟ್ ಮಾಡಿಸುತ್ತೇನೆ’ ಎಂದು ಹೇಳಿದ್ದರು.

ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು, ‘ಇಎಂಐ ತುಂಬೋಕೆ ಹಣ ಬೇಕು. ಅದಕ್ಕಾಗಿ ಫೋಟೋಶೂಟ್ ಮಾಡಿಸುತ್ತೇನೆ’ ಎಂದು ಹೇಳಿದ್ದರು.

5 / 5

Published On - 11:11 am, Mon, 23 January 23

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ