AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬಿಳಿ ಬಣ್ಣದ ಸೀರೆಯಲ್ಲಿ ಮಿಂಚಿದ ನಟಿ ಜಾನ್ವಿ ಕಪೂರ್; ಬಾಯ್​ಫ್ರೆಂಡ್​ನಿಂದ ಸಿಕ್ತು ಲೈಕ್

ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jan 23, 2023 | 11:11 AM

Share
ನಟಿ ಜಾನ್ವಿ ಕಪೂರ್ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಬಿಳಿ ಬಣ್ಣದ ಸೀರೆಯಲ್ಲಿ ಅವರು ಮಿಂಚಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ನಟಿ ಜಾನ್ವಿ ಕಪೂರ್ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಬಿಳಿ ಬಣ್ಣದ ಸೀರೆಯಲ್ಲಿ ಅವರು ಮಿಂಚಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

1 / 5
ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

2 / 5
ಜಾನ್ವಿ ಕಪೂರ್ ಅವರು ಶಿಖರ್ ಜತೆ ಸುತ್ತಾಟ ನಡೆಸುತ್ತಿರುವ ವಿಚಾರವನ್ನು ಒಪ್ಪಿಕೊಂಡಿಲ್ಲ. ಆದರೆ, ಅನೇಕ ಬಾರಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

ಜಾನ್ವಿ ಕಪೂರ್ ಅವರು ಶಿಖರ್ ಜತೆ ಸುತ್ತಾಟ ನಡೆಸುತ್ತಿರುವ ವಿಚಾರವನ್ನು ಒಪ್ಪಿಕೊಂಡಿಲ್ಲ. ಆದರೆ, ಅನೇಕ ಬಾರಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

3 / 5
ಜಾನ್ವಿ ಕಪೂರ್ ಅವರು ಹೊಸಹೊಸ ಫೋಟೋಶೂಟ್ ಮಾಡಿಸುತ್ತಾ ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

ಜಾನ್ವಿ ಕಪೂರ್ ಅವರು ಹೊಸಹೊಸ ಫೋಟೋಶೂಟ್ ಮಾಡಿಸುತ್ತಾ ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

4 / 5
ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು, ‘ಇಎಂಐ ತುಂಬೋಕೆ ಹಣ ಬೇಕು. ಅದಕ್ಕಾಗಿ ಫೋಟೋಶೂಟ್ ಮಾಡಿಸುತ್ತೇನೆ’ ಎಂದು ಹೇಳಿದ್ದರು.

ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು, ‘ಇಎಂಐ ತುಂಬೋಕೆ ಹಣ ಬೇಕು. ಅದಕ್ಕಾಗಿ ಫೋಟೋಶೂಟ್ ಮಾಡಿಸುತ್ತೇನೆ’ ಎಂದು ಹೇಳಿದ್ದರು.

5 / 5

Published On - 11:11 am, Mon, 23 January 23

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ