AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬಿಳಿ ಬಣ್ಣದ ಸೀರೆಯಲ್ಲಿ ಮಿಂಚಿದ ನಟಿ ಜಾನ್ವಿ ಕಪೂರ್; ಬಾಯ್​ಫ್ರೆಂಡ್​ನಿಂದ ಸಿಕ್ತು ಲೈಕ್

ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jan 23, 2023 | 11:11 AM

Share
ನಟಿ ಜಾನ್ವಿ ಕಪೂರ್ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಬಿಳಿ ಬಣ್ಣದ ಸೀರೆಯಲ್ಲಿ ಅವರು ಮಿಂಚಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ನಟಿ ಜಾನ್ವಿ ಕಪೂರ್ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಬಿಳಿ ಬಣ್ಣದ ಸೀರೆಯಲ್ಲಿ ಅವರು ಮಿಂಚಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

1 / 5
ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

2 / 5
ಜಾನ್ವಿ ಕಪೂರ್ ಅವರು ಶಿಖರ್ ಜತೆ ಸುತ್ತಾಟ ನಡೆಸುತ್ತಿರುವ ವಿಚಾರವನ್ನು ಒಪ್ಪಿಕೊಂಡಿಲ್ಲ. ಆದರೆ, ಅನೇಕ ಬಾರಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

ಜಾನ್ವಿ ಕಪೂರ್ ಅವರು ಶಿಖರ್ ಜತೆ ಸುತ್ತಾಟ ನಡೆಸುತ್ತಿರುವ ವಿಚಾರವನ್ನು ಒಪ್ಪಿಕೊಂಡಿಲ್ಲ. ಆದರೆ, ಅನೇಕ ಬಾರಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

3 / 5
ಜಾನ್ವಿ ಕಪೂರ್ ಅವರು ಹೊಸಹೊಸ ಫೋಟೋಶೂಟ್ ಮಾಡಿಸುತ್ತಾ ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

ಜಾನ್ವಿ ಕಪೂರ್ ಅವರು ಹೊಸಹೊಸ ಫೋಟೋಶೂಟ್ ಮಾಡಿಸುತ್ತಾ ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

4 / 5
ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು, ‘ಇಎಂಐ ತುಂಬೋಕೆ ಹಣ ಬೇಕು. ಅದಕ್ಕಾಗಿ ಫೋಟೋಶೂಟ್ ಮಾಡಿಸುತ್ತೇನೆ’ ಎಂದು ಹೇಳಿದ್ದರು.

ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು, ‘ಇಎಂಐ ತುಂಬೋಕೆ ಹಣ ಬೇಕು. ಅದಕ್ಕಾಗಿ ಫೋಟೋಶೂಟ್ ಮಾಡಿಸುತ್ತೇನೆ’ ಎಂದು ಹೇಳಿದ್ದರು.

5 / 5

Published On - 11:11 am, Mon, 23 January 23

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ