AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬಿಳಿ ಬಣ್ಣದ ಸೀರೆಯಲ್ಲಿ ಮಿಂಚಿದ ನಟಿ ಜಾನ್ವಿ ಕಪೂರ್; ಬಾಯ್​ಫ್ರೆಂಡ್​ನಿಂದ ಸಿಕ್ತು ಲೈಕ್

ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jan 23, 2023 | 11:11 AM

Share
ನಟಿ ಜಾನ್ವಿ ಕಪೂರ್ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಬಿಳಿ ಬಣ್ಣದ ಸೀರೆಯಲ್ಲಿ ಅವರು ಮಿಂಚಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ನಟಿ ಜಾನ್ವಿ ಕಪೂರ್ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಬಿಳಿ ಬಣ್ಣದ ಸೀರೆಯಲ್ಲಿ ಅವರು ಮಿಂಚಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

1 / 5
ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

2 / 5
ಜಾನ್ವಿ ಕಪೂರ್ ಅವರು ಶಿಖರ್ ಜತೆ ಸುತ್ತಾಟ ನಡೆಸುತ್ತಿರುವ ವಿಚಾರವನ್ನು ಒಪ್ಪಿಕೊಂಡಿಲ್ಲ. ಆದರೆ, ಅನೇಕ ಬಾರಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

ಜಾನ್ವಿ ಕಪೂರ್ ಅವರು ಶಿಖರ್ ಜತೆ ಸುತ್ತಾಟ ನಡೆಸುತ್ತಿರುವ ವಿಚಾರವನ್ನು ಒಪ್ಪಿಕೊಂಡಿಲ್ಲ. ಆದರೆ, ಅನೇಕ ಬಾರಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

3 / 5
ಜಾನ್ವಿ ಕಪೂರ್ ಅವರು ಹೊಸಹೊಸ ಫೋಟೋಶೂಟ್ ಮಾಡಿಸುತ್ತಾ ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

ಜಾನ್ವಿ ಕಪೂರ್ ಅವರು ಹೊಸಹೊಸ ಫೋಟೋಶೂಟ್ ಮಾಡಿಸುತ್ತಾ ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

4 / 5
ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು, ‘ಇಎಂಐ ತುಂಬೋಕೆ ಹಣ ಬೇಕು. ಅದಕ್ಕಾಗಿ ಫೋಟೋಶೂಟ್ ಮಾಡಿಸುತ್ತೇನೆ’ ಎಂದು ಹೇಳಿದ್ದರು.

ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು, ‘ಇಎಂಐ ತುಂಬೋಕೆ ಹಣ ಬೇಕು. ಅದಕ್ಕಾಗಿ ಫೋಟೋಶೂಟ್ ಮಾಡಿಸುತ್ತೇನೆ’ ಎಂದು ಹೇಳಿದ್ದರು.

5 / 5

Published On - 11:11 am, Mon, 23 January 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?