Janhvi Kapoor: ಬಿಳಿ ಬಣ್ಣದ ಸೀರೆಯಲ್ಲಿ ಮಿಂಚಿದ ನಟಿ ಜಾನ್ವಿ ಕಪೂರ್; ಬಾಯ್​ಫ್ರೆಂಡ್​ನಿಂದ ಸಿಕ್ತು ಲೈಕ್

ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

|

Updated on:Jan 23, 2023 | 11:11 AM

ನಟಿ ಜಾನ್ವಿ ಕಪೂರ್ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಬಿಳಿ ಬಣ್ಣದ ಸೀರೆಯಲ್ಲಿ ಅವರು ಮಿಂಚಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ನಟಿ ಜಾನ್ವಿ ಕಪೂರ್ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಬಿಳಿ ಬಣ್ಣದ ಸೀರೆಯಲ್ಲಿ ಅವರು ಮಿಂಚಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

1 / 5
ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

2 / 5
ಜಾನ್ವಿ ಕಪೂರ್ ಅವರು ಶಿಖರ್ ಜತೆ ಸುತ್ತಾಟ ನಡೆಸುತ್ತಿರುವ ವಿಚಾರವನ್ನು ಒಪ್ಪಿಕೊಂಡಿಲ್ಲ. ಆದರೆ, ಅನೇಕ ಬಾರಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

ಜಾನ್ವಿ ಕಪೂರ್ ಅವರು ಶಿಖರ್ ಜತೆ ಸುತ್ತಾಟ ನಡೆಸುತ್ತಿರುವ ವಿಚಾರವನ್ನು ಒಪ್ಪಿಕೊಂಡಿಲ್ಲ. ಆದರೆ, ಅನೇಕ ಬಾರಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

3 / 5
ಜಾನ್ವಿ ಕಪೂರ್ ಅವರು ಹೊಸಹೊಸ ಫೋಟೋಶೂಟ್ ಮಾಡಿಸುತ್ತಾ ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

ಜಾನ್ವಿ ಕಪೂರ್ ಅವರು ಹೊಸಹೊಸ ಫೋಟೋಶೂಟ್ ಮಾಡಿಸುತ್ತಾ ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

4 / 5
ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು, ‘ಇಎಂಐ ತುಂಬೋಕೆ ಹಣ ಬೇಕು. ಅದಕ್ಕಾಗಿ ಫೋಟೋಶೂಟ್ ಮಾಡಿಸುತ್ತೇನೆ’ ಎಂದು ಹೇಳಿದ್ದರು.

ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು, ‘ಇಎಂಐ ತುಂಬೋಕೆ ಹಣ ಬೇಕು. ಅದಕ್ಕಾಗಿ ಫೋಟೋಶೂಟ್ ಮಾಡಿಸುತ್ತೇನೆ’ ಎಂದು ಹೇಳಿದ್ದರು.

5 / 5

Published On - 11:11 am, Mon, 23 January 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್